AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Oct 26, 2022 | 4:14 PM

ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
Follow us
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
ಸಿಟಿಲೈಟ್ಸ್: ದುನಿಯಾ ವಿಜಯ್ ಪುತ್ರಿ ಮೋನಿಷಾ ನಟನೆಯ ಸಣ್ಣ ಝಲಕ್ ಇಲ್ಲಿದೆ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
Live: ವಿದೇಶಾಂಗ ಇಲಾಖೆಯಿಂದ ತುರ್ತು ಸುದ್ದಿಗೋಷ್ಠಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಸೀಸನ್​ ಮಧ್ಯ ನಾಯಕನನ್ನು ಬದಲಿಸಿದ್ದ ಆರ್​ಸಿಬಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ; ಪೇಶಾವರದಲ್ಲಿ ಭಾರತ ಪ್ರತಿದಾಳಿ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಜಮ್ಮುವಿನಲ್ಲಿ ಪಾಕ್​ನಿಂದ ಶೆಲ್ ದಾಳಿ; ಓರ್ವ ಯೋಧ ಸಾವು, 7 ಸೈನಿಕರಿಗೆ ಗಾಯ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಕದನ ವಿರಾಮ ಉಲ್ಲಂಘನೆ: ಪಾಕಿಸ್ತಾನದಿಂದ ಭಾರತದ ಮೇಲೆ ಮತ್ತೆ ದಾಳಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಭಾರತೀಯ ಸೇನೆ ಸಂವಿಧಾನಿಕ ಮೌಲ್ಯಗಳಲ್ಲಿ ವಿಶ್ವಾಸ ಹೊಂದಿದೆ: ಸೋಫಿಯಾ ಖುರೇಷಿ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಯುದ್ಧ ಬೇಡ ಅಂತ ನಾನು ಹೇಳಿದ್ದಕ್ಕೆ ದೊಡ್ಡ ಯುದ್ಧವೇ ಆಗಿತ್ತು: ಸಿದ್ದರಾಮಯ್ಯ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಒಂದನ್ನು ಜೈಸಲಮ್ಮೇರ್​ನಲ್ಲಿ ಪುಡಿಗಟ್ಟಿದರೆ ಮತ್ತೊಂದನ್ನು ಸಿರ್ಸಾದಲ್ಲಿ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ
ಎಲ್ಲ ಸರಿಯಾದ ಬಳಿಕ ಊರಿಗೆ ವಾಪಸ್ಸು ಬರುತ್ತೇವೆ ಎನ್ನುತ್ತಿರುವ ಜನ