AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Edited By: |

Updated on: Oct 26, 2022 | 4:14 PM

Share
ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್