AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Updated By: ಅಕ್ಷತಾ ವರ್ಕಾಡಿ|

Updated on: Oct 26, 2022 | 4:14 PM

Share
ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ