AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Edited By: |

Updated on: Oct 26, 2022 | 4:14 PM

Share
ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ