Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Updated By: ಅಕ್ಷತಾ ವರ್ಕಾಡಿ

Updated on: Oct 26, 2022 | 4:14 PM

ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
Follow us
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ