AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದೂರ ಪ್ರಯಾಣದ ಸಮಯದಲ್ಲಿ ಆಹಾರ ಸೇವನೆಯ ಬಗ್ಗೆ ಗಮನಹರಿಸಿ ಇಲ್ಲಿದೆ ತಜ್ಞರ ಸಲಹೆಗಳು

ನೀವು ನಿಮ್ಮವರೊಂದಿಗೆ ರಜಾ ದಿನಗಳಲ್ಲಿ ಪ್ರವಾಸ ಕೈಗೊಂಡಿದ್ದರೆ, ಪ್ರಯಾಣ ಮಾಡುವಾಗ ಈ ಕೆಳಗಿನ ಪ್ರಮುಖ 5 ಅಂಶಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ರೂಡಿಸಿಕೊಳ್ಳಿ ಎಂದು ಆರೋಗ್ಯ ತಜ್ಞ ಲವೀನ ಬಾತ್ರಾ ಸಲಹೆ ನೀಡುತ್ತಾರೆ.

TV9 Web
| Edited By: |

Updated on: Oct 26, 2022 | 4:14 PM

Share
ಹರಿವೆ ಚಿಕ್ಕಿಯಂತಹ ಸಿಹಿ ತಿಂಡಿಗಳು ಪ್ರಯಾಣದಲ್ಲಿರುವಾಗ ಸೇವಿಸಿ. ಇದು ಹೆಚ್ಚಿನ ಪ್ರೋಟೀನ್ ಮತ್ತು ಫೈಬರ್ ಅನ್ನು ಹೊಂದಿದ್ದು, ಆರೋಗ್ಯಕ್ಕೆ ಉತ್ತಮವಾಗಿದೆ.

Health Tips

1 / 5
ಪ್ರಯಾಣ ಮಾಡುವಾಗ ಕಲಬೆರಕೆಯನ್ನು ಹೊಂದಿರುವ ತಂಪು ಪಾನೀಯಗಳನ್ನು ಕುಡಿಯುವ ಬದಲಾಗಿ ಮಜ್ಜಿಗೆಯನ್ನು ಆರಿಸಿಕೊಳ್ಳಿ. ಇದರಲ್ಲಿ ಪ್ರೋಟೀನ್ ಮತ್ತು ಕ್ಯಾಲ್ಸಿಯಂ ಅಧಿಕವಾಗಿದ್ದು, ಆಹಾರ ಜೀರ್ಣಕ್ರಿಯೆಗೆ ಒಳ್ಳೆಯದು. ಜೊತೆಗೆ ಜೀರಿಗೆಯಂತಹ ಮಸಾಲೆಗಳನ್ನು ಸೇರಿಸುವುದ್ದರಿಂದ ಇನ್ನೂ ಉತ್ತಮವಾಗಿದೆ.

Health Tips

2 / 5
Health Tips

ಹುರಿದ ಮಖಾನಗಳು ನಿಮ್ಮನ್ನು ಪ್ರಯಾಣ ಮಾಡುವಾಗ ಹೆಚ್ಚು ಕಾಲ ಉಲ್ಲಾಸದಿಂದಿರುವಂತೆ ಮಾಡುತ್ತದೆ. ಇದರಲ್ಲಿ ಸಾಕಷ್ಟು ಪ್ರಮಾಣದ ಪ್ರೋಟೀನ್ ಅಂಶವಿದ್ದು ನಿಮ್ಮನ್ನು ಅತಿಯಾಗಿ ತಿನ್ನುವಂತಹ ಬಯಕೆಯಿಂದ ದೂರವಿರುತ್ತದೆ.

3 / 5
Health Tips

ದೂರದ ಪ್ರಯಾಣದಲ್ಲಿರುವಾಗ ಹುರಿದ ಕಡಲೆಗಳು ಪೌಷ್ಟಿಕಾಂಶವನ್ನು ನೀಡುವ ಧಾನ್ಯಗಳಲ್ಲಿ ಪ್ರಮುಖವಾಗಿದ್ದು, ಜೊತೆಗೆ ಫೈಬರ್, ಮೆಗ್ನೀಸಿಯಮ್, ಫೋಲೇಟ್ ಮತ್ತು ಸತುವನ್ನು ಕೂಡ ಇದು ದೇಹಕ್ಕೆ ಒದಗಿಸುತ್ತದೆ.

4 / 5
Health Tips

ದೀರ್ಘ ಪ್ರಯಾಣದಲ್ಲಿರುವಾಗ ಹಣ್ಣುಗಳ ಸೇವನೆ ಅಗತ್ಯವಾಗಿದೆ. ಇದು ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿರುವುದು ಮಾತ್ರವಲ್ಲದೇ, ನಿಷ್ಕ್ರಿಯತೆ ,ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.

5 / 5
Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್