AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಿತಿಮೀರಿದ ಪ್ರವಾಸಿಗರ ಹುಚ್ಚಾಟ! ಅಪಾಯಕಾರಿ ಬಂಡೆಯನ್ನೇರಿ ರೀಲ್ಸ್

ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ. ಇದು ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 8:01 PM

Share
ಅದು ಪ್ರಕೃತಿ ಸೌಂದರ್ಯದ ರಮಣೀಯ ತಾಣ. ಭೂಮಿಯಿಂದ ಸಾವಿರಾರು ಅಡಿಗಳ ಎತ್ತರದಲ್ಲಿದೆ. ಇನ್ನು ಅಲ್ಲಿಗೆ ಹೋಗಿ ಅಲ್ಲಿರುವ ಬಂಡೆಯೊಂದರ ಮೇಲೆ, ಒಂದೇ ಒಂದು ಸೆಲ್ಫಿ ಅಥವಾ ರೀಲ್ಸ್ ಮಾಡಿದ್ರೆ ಅದೇನೂ ಆನಂದವೊ ಏನೊ! ಅಪಾಯವನ್ನ ಮೀರಿ ಹುಚ್ಚಾಟ ನಡೆಸಿದ್ದಾರೆ. 

ಅದು ಪ್ರಕೃತಿ ಸೌಂದರ್ಯದ ರಮಣೀಯ ತಾಣ. ಭೂಮಿಯಿಂದ ಸಾವಿರಾರು ಅಡಿಗಳ ಎತ್ತರದಲ್ಲಿದೆ. ಇನ್ನು ಅಲ್ಲಿಗೆ ಹೋಗಿ ಅಲ್ಲಿರುವ ಬಂಡೆಯೊಂದರ ಮೇಲೆ, ಒಂದೇ ಒಂದು ಸೆಲ್ಫಿ ಅಥವಾ ರೀಲ್ಸ್ ಮಾಡಿದ್ರೆ ಅದೇನೂ ಆನಂದವೊ ಏನೊ! ಅಪಾಯವನ್ನ ಮೀರಿ ಹುಚ್ಚಾಟ ನಡೆಸಿದ್ದಾರೆ. 

1 / 6
ಸುರಕ್ಷತೆಯನ್ನು ಧಿಕ್ಕರಿಸಿ, ಹೀಗೆ ಪ್ರವಾಸಿಗರು ಮುಗಿಬಿದ್ದು ಒಂದೆ ಒಂದು ಸೆಲ್ಫಿ ಹಾಗೂ ರೀಲ್ಸ್​ಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಆವುಲಬೆಟ್ಟದಲ್ಲಿ.

ಸುರಕ್ಷತೆಯನ್ನು ಧಿಕ್ಕರಿಸಿ, ಹೀಗೆ ಪ್ರವಾಸಿಗರು ಮುಗಿಬಿದ್ದು ಒಂದೆ ಒಂದು ಸೆಲ್ಫಿ ಹಾಗೂ ರೀಲ್ಸ್​ಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಆವುಲಬೆಟ್ಟದಲ್ಲಿ.

2 / 6
ಹೌದು, ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ.

ಹೌದು, ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ.

3 / 6
ಸ್ವಲ್ಪ ಯಮಾರಿದರೂ ಪ್ರಾಣಕ್ಕೆ ಕುತ್ತು ಬರುತ್ತದೆ. ಆದರೂ ಯಾವುದಕ್ಕೂ ಡೋಂಟ್ ಕೇರ್ ಅಂತಿದ್ದಾರೆ. ಇದ್ರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಬಂಡೆಯ ಕೆಳಗೆ ಸಾವಿರಾರು ಅಡಿ ಪಾತಾಳವಿದೆ, ಅಪ್ಪಿ ತಪ್ಪಿ ಮೇಲಿಂದ ಬಿದ್ದರೆ ಹೆಣ ಸಹ ಸಿಗದಷ್ಟು ದುರ್ಗಮ ಅರಣ್ಯ ಹಾಗೂ ಕಲ್ಲು ಬಂಡೆಗಳಿವೆ.

ಸ್ವಲ್ಪ ಯಮಾರಿದರೂ ಪ್ರಾಣಕ್ಕೆ ಕುತ್ತು ಬರುತ್ತದೆ. ಆದರೂ ಯಾವುದಕ್ಕೂ ಡೋಂಟ್ ಕೇರ್ ಅಂತಿದ್ದಾರೆ. ಇದ್ರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಬಂಡೆಯ ಕೆಳಗೆ ಸಾವಿರಾರು ಅಡಿ ಪಾತಾಳವಿದೆ, ಅಪ್ಪಿ ತಪ್ಪಿ ಮೇಲಿಂದ ಬಿದ್ದರೆ ಹೆಣ ಸಹ ಸಿಗದಷ್ಟು ದುರ್ಗಮ ಅರಣ್ಯ ಹಾಗೂ ಕಲ್ಲು ಬಂಡೆಗಳಿವೆ.

4 / 6
ಇನ್ನು ಜೋಡಿಗಳ ಕಥೆ ಹೇಳುವುದೇ ಬೇಡ, ಜೊತೆಗಾರ ಹತ್ತಿ ಇಳಿದ ಮೇಲೆ ತಾವು ಯಾರಿಗೇನೂ ಕಡಿಮೆ ಎಂದು ಇಲ್ಲಿಗೆ ಬರುವ ಯುವತಿಯರು ಹರಸಾಹಸ ಪಟ್ಟು ಎತ್ತರದ ಗ್ರೀಲ್​​ನಲ್ಲಿ ತೂರಿ ಇಳಿಯಲು ತಿಣುಕಾಡುತ್ತಾರೆ. ಈ ಹಿಂದೆ ಸಹ ಕೆಲವರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ.

ಇನ್ನು ಜೋಡಿಗಳ ಕಥೆ ಹೇಳುವುದೇ ಬೇಡ, ಜೊತೆಗಾರ ಹತ್ತಿ ಇಳಿದ ಮೇಲೆ ತಾವು ಯಾರಿಗೇನೂ ಕಡಿಮೆ ಎಂದು ಇಲ್ಲಿಗೆ ಬರುವ ಯುವತಿಯರು ಹರಸಾಹಸ ಪಟ್ಟು ಎತ್ತರದ ಗ್ರೀಲ್​​ನಲ್ಲಿ ತೂರಿ ಇಳಿಯಲು ತಿಣುಕಾಡುತ್ತಾರೆ. ಈ ಹಿಂದೆ ಸಹ ಕೆಲವರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ.

5 / 6
ರಮಣೀಯ ಪ್ರಕೃತಿ ಸೌಂದರ್ಯ ಸವಿಯಲು ಎಂದು ಬೆಟ್ಟಕ್ಕೆ ಬರುವ ಜೋಡಿಗಳು, ಆವುಲಬೆಟ್ಟದ ತುತ್ತ ತುದಿ ತಲುಪುತ್ತಿದ್ದಂತೆ, ಕೊಕ್ಕರೆಯಾಕಾರದ ಬಂಡೆಯನ್ನೇರಿ ಫೋಟೋ ವಿಡಿಯೋಗಾಗಿ ಸರ್ಕಸ್ ಮಾಡ್ತಿದ್ದಾರೆ. ಆಗಬಾರದ ಅನಾವುತಗಳು ಆಗುವುದಕ್ಕೂ ಮುನ್ನ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

ರಮಣೀಯ ಪ್ರಕೃತಿ ಸೌಂದರ್ಯ ಸವಿಯಲು ಎಂದು ಬೆಟ್ಟಕ್ಕೆ ಬರುವ ಜೋಡಿಗಳು, ಆವುಲಬೆಟ್ಟದ ತುತ್ತ ತುದಿ ತಲುಪುತ್ತಿದ್ದಂತೆ, ಕೊಕ್ಕರೆಯಾಕಾರದ ಬಂಡೆಯನ್ನೇರಿ ಫೋಟೋ ವಿಡಿಯೋಗಾಗಿ ಸರ್ಕಸ್ ಮಾಡ್ತಿದ್ದಾರೆ. ಆಗಬಾರದ ಅನಾವುತಗಳು ಆಗುವುದಕ್ಕೂ ಮುನ್ನ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

6 / 6
Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು