AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮಿತಿಮೀರಿದ ಪ್ರವಾಸಿಗರ ಹುಚ್ಚಾಟ! ಅಪಾಯಕಾರಿ ಬಂಡೆಯನ್ನೇರಿ ರೀಲ್ಸ್

ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ. ಇದು ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಈ ಕುರಿತು ಒಂದು ವರದಿ ಇಲ್ಲಿದೆ.

ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 01, 2024 | 8:01 PM

Share
ಅದು ಪ್ರಕೃತಿ ಸೌಂದರ್ಯದ ರಮಣೀಯ ತಾಣ. ಭೂಮಿಯಿಂದ ಸಾವಿರಾರು ಅಡಿಗಳ ಎತ್ತರದಲ್ಲಿದೆ. ಇನ್ನು ಅಲ್ಲಿಗೆ ಹೋಗಿ ಅಲ್ಲಿರುವ ಬಂಡೆಯೊಂದರ ಮೇಲೆ, ಒಂದೇ ಒಂದು ಸೆಲ್ಫಿ ಅಥವಾ ರೀಲ್ಸ್ ಮಾಡಿದ್ರೆ ಅದೇನೂ ಆನಂದವೊ ಏನೊ! ಅಪಾಯವನ್ನ ಮೀರಿ ಹುಚ್ಚಾಟ ನಡೆಸಿದ್ದಾರೆ. 

ಅದು ಪ್ರಕೃತಿ ಸೌಂದರ್ಯದ ರಮಣೀಯ ತಾಣ. ಭೂಮಿಯಿಂದ ಸಾವಿರಾರು ಅಡಿಗಳ ಎತ್ತರದಲ್ಲಿದೆ. ಇನ್ನು ಅಲ್ಲಿಗೆ ಹೋಗಿ ಅಲ್ಲಿರುವ ಬಂಡೆಯೊಂದರ ಮೇಲೆ, ಒಂದೇ ಒಂದು ಸೆಲ್ಫಿ ಅಥವಾ ರೀಲ್ಸ್ ಮಾಡಿದ್ರೆ ಅದೇನೂ ಆನಂದವೊ ಏನೊ! ಅಪಾಯವನ್ನ ಮೀರಿ ಹುಚ್ಚಾಟ ನಡೆಸಿದ್ದಾರೆ. 

1 / 6
ಸುರಕ್ಷತೆಯನ್ನು ಧಿಕ್ಕರಿಸಿ, ಹೀಗೆ ಪ್ರವಾಸಿಗರು ಮುಗಿಬಿದ್ದು ಒಂದೆ ಒಂದು ಸೆಲ್ಫಿ ಹಾಗೂ ರೀಲ್ಸ್​ಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಆವುಲಬೆಟ್ಟದಲ್ಲಿ.

ಸುರಕ್ಷತೆಯನ್ನು ಧಿಕ್ಕರಿಸಿ, ಹೀಗೆ ಪ್ರವಾಸಿಗರು ಮುಗಿಬಿದ್ದು ಒಂದೆ ಒಂದು ಸೆಲ್ಫಿ ಹಾಗೂ ರೀಲ್ಸ್​ಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟಿರುವುದು ಚಿಕ್ಕಬಳ್ಳಾಪುರ ತಾಲೂಕಿನ ಆವುಲಬೆಟ್ಟದಲ್ಲಿ.

2 / 6
ಹೌದು, ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ.

ಹೌದು, ಚಿಕ್ಕಬಳ್ಳಾಪುರ ತಾಲೂಕಿನ ನಂದಿಬೆಟ್ಟಕ್ಕೆ ಬರುವ ಪ್ರವಾಸಿಗರು ಈಗ ಆವುಲಬೆಟ್ಟದತ್ತ ಮುಖ ಮಾಡಿದ್ದಾರೆ. ಇಲ್ಲಿರುವ ಬೆಟ್ಟದಲ್ಲಿರುವ ಕೊಕ್ಕರೆಯಾಕಾರದ ಅಪಾಯಕಾರಿ ಬಂಡೆಯ ಮೇಲೇರಿ, ರೀಲ್ಸ್ ಮಾಡಿಕೊಳ್ಳಲು ಮುಗಿಬಿದ್ದಾರೆ.

3 / 6
ಸ್ವಲ್ಪ ಯಮಾರಿದರೂ ಪ್ರಾಣಕ್ಕೆ ಕುತ್ತು ಬರುತ್ತದೆ. ಆದರೂ ಯಾವುದಕ್ಕೂ ಡೋಂಟ್ ಕೇರ್ ಅಂತಿದ್ದಾರೆ. ಇದ್ರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಬಂಡೆಯ ಕೆಳಗೆ ಸಾವಿರಾರು ಅಡಿ ಪಾತಾಳವಿದೆ, ಅಪ್ಪಿ ತಪ್ಪಿ ಮೇಲಿಂದ ಬಿದ್ದರೆ ಹೆಣ ಸಹ ಸಿಗದಷ್ಟು ದುರ್ಗಮ ಅರಣ್ಯ ಹಾಗೂ ಕಲ್ಲು ಬಂಡೆಗಳಿವೆ.

ಸ್ವಲ್ಪ ಯಮಾರಿದರೂ ಪ್ರಾಣಕ್ಕೆ ಕುತ್ತು ಬರುತ್ತದೆ. ಆದರೂ ಯಾವುದಕ್ಕೂ ಡೋಂಟ್ ಕೇರ್ ಅಂತಿದ್ದಾರೆ. ಇದ್ರಿಂದ ಪೊಲೀಸರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವು ಆಗಿದೆ. ಬಂಡೆಯ ಕೆಳಗೆ ಸಾವಿರಾರು ಅಡಿ ಪಾತಾಳವಿದೆ, ಅಪ್ಪಿ ತಪ್ಪಿ ಮೇಲಿಂದ ಬಿದ್ದರೆ ಹೆಣ ಸಹ ಸಿಗದಷ್ಟು ದುರ್ಗಮ ಅರಣ್ಯ ಹಾಗೂ ಕಲ್ಲು ಬಂಡೆಗಳಿವೆ.

4 / 6
ಇನ್ನು ಜೋಡಿಗಳ ಕಥೆ ಹೇಳುವುದೇ ಬೇಡ, ಜೊತೆಗಾರ ಹತ್ತಿ ಇಳಿದ ಮೇಲೆ ತಾವು ಯಾರಿಗೇನೂ ಕಡಿಮೆ ಎಂದು ಇಲ್ಲಿಗೆ ಬರುವ ಯುವತಿಯರು ಹರಸಾಹಸ ಪಟ್ಟು ಎತ್ತರದ ಗ್ರೀಲ್​​ನಲ್ಲಿ ತೂರಿ ಇಳಿಯಲು ತಿಣುಕಾಡುತ್ತಾರೆ. ಈ ಹಿಂದೆ ಸಹ ಕೆಲವರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ.

ಇನ್ನು ಜೋಡಿಗಳ ಕಥೆ ಹೇಳುವುದೇ ಬೇಡ, ಜೊತೆಗಾರ ಹತ್ತಿ ಇಳಿದ ಮೇಲೆ ತಾವು ಯಾರಿಗೇನೂ ಕಡಿಮೆ ಎಂದು ಇಲ್ಲಿಗೆ ಬರುವ ಯುವತಿಯರು ಹರಸಾಹಸ ಪಟ್ಟು ಎತ್ತರದ ಗ್ರೀಲ್​​ನಲ್ಲಿ ತೂರಿ ಇಳಿಯಲು ತಿಣುಕಾಡುತ್ತಾರೆ. ಈ ಹಿಂದೆ ಸಹ ಕೆಲವರು ಬಿದ್ದು ಕೈ ಕಾಲು ಮುರಿದುಕೊಂಡಿದ್ದಾರೆ.

5 / 6
ರಮಣೀಯ ಪ್ರಕೃತಿ ಸೌಂದರ್ಯ ಸವಿಯಲು ಎಂದು ಬೆಟ್ಟಕ್ಕೆ ಬರುವ ಜೋಡಿಗಳು, ಆವುಲಬೆಟ್ಟದ ತುತ್ತ ತುದಿ ತಲುಪುತ್ತಿದ್ದಂತೆ, ಕೊಕ್ಕರೆಯಾಕಾರದ ಬಂಡೆಯನ್ನೇರಿ ಫೋಟೋ ವಿಡಿಯೋಗಾಗಿ ಸರ್ಕಸ್ ಮಾಡ್ತಿದ್ದಾರೆ. ಆಗಬಾರದ ಅನಾವುತಗಳು ಆಗುವುದಕ್ಕೂ ಮುನ್ನ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

ರಮಣೀಯ ಪ್ರಕೃತಿ ಸೌಂದರ್ಯ ಸವಿಯಲು ಎಂದು ಬೆಟ್ಟಕ್ಕೆ ಬರುವ ಜೋಡಿಗಳು, ಆವುಲಬೆಟ್ಟದ ತುತ್ತ ತುದಿ ತಲುಪುತ್ತಿದ್ದಂತೆ, ಕೊಕ್ಕರೆಯಾಕಾರದ ಬಂಡೆಯನ್ನೇರಿ ಫೋಟೋ ವಿಡಿಯೋಗಾಗಿ ಸರ್ಕಸ್ ಮಾಡ್ತಿದ್ದಾರೆ. ಆಗಬಾರದ ಅನಾವುತಗಳು ಆಗುವುದಕ್ಕೂ ಮುನ್ನ ಅರಣ್ಯ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.

6 / 6
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ