ಶಿವಮೊಗ್ಗದಲ್ಲಿ ಏರ್ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು, ಕನಸು ಇಂದು ನನಸಾಗಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಏಕೈಕ ಏರ್ಪೋರ್ಟ್ ಆಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

1 / 6

2 / 6

3 / 6

4 / 6

5 / 6

6 / 6
Published On - 3:13 pm, Thu, 31 August 23
Follow Us





