AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು, ಕನಸು ಇಂದು ನನಸಾಗಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡಿನ ಏಕೈಕ ಏರ್‌ಪೋರ್ಟ್‌ ಆಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

ಅಕ್ಷತಾ ವರ್ಕಾಡಿ
|

Updated on:Aug 31, 2023 | 3:15 PM

Share
ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ (ಆಗಸ್ಟ್ 31) ವಿಮಾನ ಹಾರಾಟ ಶುರುವಾಗಿದೆ. ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿದಿದ್ದು, ಮಲೆನಾಡಿಗರ ಕನಸು ನೆರವೇರಿದೆ.

ಬೆಂಗಳೂರು ನಂತರ ಅತಿ ಉದ್ದದ ರನ್ ವೇ ಹೊಂದಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದಿನಿಂದ (ಆಗಸ್ಟ್ 31) ವಿಮಾನ ಹಾರಾಟ ಶುರುವಾಗಿದೆ. ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ ಬಂದಿಳಿದಿದ್ದು, ಮಲೆನಾಡಿಗರ ಕನಸು ನೆರವೇರಿದೆ.

1 / 6
ಬೆಳಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಮೊದಲ ವಿಮಾನ ಬೆಳಗ್ಗೆ 11.05 ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಿದೆ.ಇನ್ನು ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಯಾಣಿಸಿದ್ದರು.

ಬೆಳಗ್ಗೆ 9.55ಕ್ಕೆ ಬೆಂಗಳೂರಿನಿಂದ ಹೊರಟ್ಟಿದ್ದ ಮೊದಲ ವಿಮಾನ ಬೆಳಗ್ಗೆ 11.05 ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್​ ಆಗಿದೆ.ಇನ್ನು ಈ ಮೊದಲ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರಯಾಣಿಸಿದ್ದರು.

2 / 6
ಕಳೆದ ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಜನ್ಮದಿನದಂದೇ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗದ ಸೋಗಾನೆ ಬಳಿ‌ ಇರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು  ಲೋಕಾರ್ಪಣೆಗೊಳಿಸಿದ್ದರು.

ಕಳೆದ ಫೆಬ್ರವರಿ.27ರಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪನವರ ಜನ್ಮದಿನದಂದೇ ಸುಮಾರು 450 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗದ ಸೋಗಾನೆ ಬಳಿ‌ ಇರುವ ವಿಮಾನ ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದ್ದರು.

3 / 6
ಮಲೆನಾಡಿನ ಏಕೈಕ ಏರ್‌ಪೋರ್ಟ್‌ ಇದಾಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

ಮಲೆನಾಡಿನ ಏಕೈಕ ಏರ್‌ಪೋರ್ಟ್‌ ಇದಾಗಿದ್ದು, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಕರಾವಳಿ ಭಾಗಕ್ಕೂ ಅನುಕೂಲವಾಗಲಿದೆ.ಆ.11ರಿಂದ ಆರಂಭವಾಗಬೇಕಿದ್ದ ವಿಮಾನಯಾನ ಸೇವೆಯು ತಾಂತ್ರಿಕ ಕಾರಣಗಳಿಂದ ಮುಂದೂಡಲಾಗಿತ್ತು.

4 / 6
ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು. ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ಕನಸು ನನಸಾಗಿದೆ. ಕೆಲವೇ ವರ್ಷಗಳಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿ ಮಾಧ್ಯಮಗಳಿಗೆ ತಿಳಿಸಿದರು.

ಶಿವಮೊಗ್ಗದಲ್ಲಿ ಏರ್​ಪೋರ್ಟ್ ಆಗಬೇಕೆಂದು ಬಹಳ ವರ್ಷಗಳ ಕನಸಿತ್ತು. ನಿಮ್ಮೆಲ್ಲರ ಆಶೀರ್ವಾದ, ಬೆಂಬಲ, ಪ್ರಧಾನಿ ವಿಶೇಷ ಆಸಕ್ತಿಯಿಂದ ಕನಸು ನನಸಾಗಿದೆ. ಕೆಲವೇ ವರ್ಷಗಳಲ್ಲಿ ಇದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿ ಮಾಧ್ಯಮಗಳಿಗೆ ತಿಳಿಸಿದರು.

5 / 6
ಶಿವಮೊಗ್ಗ ಏರ್​​ಪೋರ್ಟ್​​​ ನಿರ್ಮಾಣಕ್ಕೆ ಯಾವುದೇ ತಕರಾರು ಇಲ್ಲದೆ ಸುಗಮವಾಗಿ  ನಡೆಯಲು ಪ್ರಮುಖ ಕಾರಣ ಅಲ್ಲಿನ ರೈತ ಕುಟುಂಬ. ಹಾಗಾಗಿ ಎಲ್ಲಾ ಗೌರವ ಆ ಭಾಗದ ರೈತರಿಗೆ ಸಲ್ಲಬೇಕು. ಸಹಕಾರ ಕೊಟ್ಟ ರೈತರಿಗೆ  ಧನ್ಯವಾದ ತಿಳಿಸುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ ಏರ್​​ಪೋರ್ಟ್​​​ ನಿರ್ಮಾಣಕ್ಕೆ ಯಾವುದೇ ತಕರಾರು ಇಲ್ಲದೆ ಸುಗಮವಾಗಿ ನಡೆಯಲು ಪ್ರಮುಖ ಕಾರಣ ಅಲ್ಲಿನ ರೈತ ಕುಟುಂಬ. ಹಾಗಾಗಿ ಎಲ್ಲಾ ಗೌರವ ಆ ಭಾಗದ ರೈತರಿಗೆ ಸಲ್ಲಬೇಕು. ಸಹಕಾರ ಕೊಟ್ಟ ರೈತರಿಗೆ ಧನ್ಯವಾದ ತಿಳಿಸುತ್ತೇನೆ ಎಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

6 / 6

Published On - 3:13 pm, Thu, 31 August 23

ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್