AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿದ ಎಲ್ಲರೂ ಅದಾ ಶರ್ಮಾ ಅವರ ನಟನೆ ಬಗ್ಗೆ ಮಾತನಾಡುತ್ತಿದ್ದಾರೆ. ಮತಾಂತರವಾದ ಹಿಂದೂ ಹುಡುಗಿಯ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.

ಮದನ್​ ಕುಮಾರ್​
|

Updated on: May 05, 2023 | 4:42 PM

Share
ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

1 / 5
ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

2 / 5
ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೇ 5ರಂದು ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಐಸಿಸ್​ ಪ್ರೇರಿತ ಮತಾಂತರದ ಬಗ್ಗೆ ವಿವರಿಸಲಾಗಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆಯಾಗಿ ಚರ್ಚೆ ಹುಟ್ಟುಹಾಕಿದೆ.

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೇ 5ರಂದು ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಐಸಿಸ್​ ಪ್ರೇರಿತ ಮತಾಂತರದ ಬಗ್ಗೆ ವಿವರಿಸಲಾಗಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆಯಾಗಿ ಚರ್ಚೆ ಹುಟ್ಟುಹಾಕಿದೆ.

3 / 5
ನೈಜ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನೈಜ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

4 / 5
ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ