AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adah Sharma: ‘ದಿ ಕೇರಳ ಸ್ಟೋರಿ’ ಚಿತ್ರದಲ್ಲಿ ಗಮನ ಸೆಳೆದ ಅದಾ ಶರ್ಮಾ ನಟನೆ; ಪ್ರೇಕ್ಷಕರಿಂದ ಸಿಕ್ತು ಮೆಚ್ಚುಗೆ

The Kerala Story: ‘ದಿ ಕೇರಳ ಸ್ಟೋರಿ’ ಸಿನಿಮಾ ನೋಡಿದ ಎಲ್ಲರೂ ಅದಾ ಶರ್ಮಾ ಅವರ ನಟನೆ ಬಗ್ಗೆ ಮಾತನಾಡುತ್ತಿದ್ದಾರೆ. ಮತಾಂತರವಾದ ಹಿಂದೂ ಹುಡುಗಿಯ ಪಾತ್ರದಲ್ಲಿ ಅವರು ಅಭಿನಯಿಸಿದ್ದಾರೆ.

ಮದನ್​ ಕುಮಾರ್​
|

Updated on: May 05, 2023 | 4:42 PM

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

ನಟಿ ಅದಾ ಶರ್ಮಾ ಅವರು ಈವರೆಗೆ ಕಲರ್​ಫುಲ್​ ಆದಂತಹ ಪಾತ್ರಗಳನ್ನೇ ಹೆಚ್ಚಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಆದರೆ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ ಅವರು ಒಂದು ಭಿನ್ನವಾದ ಪಾತ್ರ ಮಾಡಿದ್ದಾರೆ. ಆ ಮೂಲಕ ಸುದ್ದಿ ಆಗುತ್ತಿದ್ದಾರೆ.

1 / 5
ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

ಶಾಲಿನಿ ಉನ್ನಿಕೃಷ್ಣನ್​ ಅಲಿಯಾಸ್​ ಫಾತಿಮಾ ಎಂಬ ಪಾತ್ರದಲ್ಲಿ ಅದಾ ಶರ್ಮಾ ಅವರು ನಟಿಸಿದ್ದಾರೆ. ಹಲವು ಶೇಡ್​ಗಳನ್ನು ಹೊಂದಿರುವ ಈ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ನೋಡುಗರಿಂದ ಅವರಿಗೆ ಮೆಚ್ಚುಗೆ ಸಿಕ್ಕಿದೆ.

2 / 5
ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೇ 5ರಂದು ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಐಸಿಸ್​ ಪ್ರೇರಿತ ಮತಾಂತರದ ಬಗ್ಗೆ ವಿವರಿಸಲಾಗಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆಯಾಗಿ ಚರ್ಚೆ ಹುಟ್ಟುಹಾಕಿದೆ.

ಸುದೀಪ್ತೋ ಸೇನ್​ ಅವರು ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಮೇ 5ರಂದು ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಐಸಿಸ್​ ಪ್ರೇರಿತ ಮತಾಂತರದ ಬಗ್ಗೆ ವಿವರಿಸಲಾಗಿದೆ. ದೇಶಾದ್ಯಂತ ಈ ಸಿನಿಮಾ ಬಿಡುಗಡೆಯಾಗಿ ಚರ್ಚೆ ಹುಟ್ಟುಹಾಕಿದೆ.

3 / 5
ನೈಜ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನೈಜ ಘಟನೆಗಳನ್ನು ಆಧರಿಸಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬಿಡುಗಡೆ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರದಲ್ಲಿನ ಕೆಲವು ದೃಶ್ಯಗಳು ವಿವಾದಕ್ಕೆ ಕಾರಣ ಆಗಿವೆ. ವಿಮರ್ಶಕರ ವಲಯದಲ್ಲಿ ಈ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

4 / 5
ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

ಬಿಡುಗಡೆಗೂ ಮುನ್ನವೇ ‘ದಿ ಕೇರಳ ಸ್ಟೋರಿ’ ಸಿನಿಮಾ ವಿವಾದಕ್ಕೆ ಕಾರಣ ಆಗಿತ್ತು. ‘ಕೇವಲ ಟ್ರೇಲರ್​ ನೋಡಿ ಮಾತನಾಡುವುದು ಸರಿಯಲ್ಲ, ಪೂರ್ತಿ ಸಿನಿಮಾ ನೋಡಿದ ಬಳಿಕ ಅಭಿಪ್ರಾಯ ತಿಳಿಸಿ’ ಎಂದು ಅದಾ ಶರ್ಮಾ ಹೇಳಿದ್ದರು.

5 / 5
Follow us
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ನಗರದ ಹಲವಾರು ಏರಿಯಾಗಳ ನಿವಾಸಿಗಳಿಗೆ ಸೈರನ್ ಕೇಳಿಸಿಲ್ಲ
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ರಾಜತಾಂತ್ರಿಕವಾಗಿಯೂ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದೆ: ಡಾ ಮಂಜುನಾಥ್
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್