AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gadag News: ನಿರಂತರ ಮಳೆಗೆ ಹೂವಿನ ತೋಟಗಳು ಸಂಪೂರ್ಣ‌ ಹಾಳು; ಬಾಡಿದ ರೈತನ ಬದುಕು

ರಾಜ್ಯಾದ್ಯಂತ ನಿರಂತರ ಮಳೆಯಾಗುತ್ತಿದ್ದು, ರೈತರು ಹೈರಾಣಾಗಿದ್ದಾರೆ. ಅದರಂತೆ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಕಷ್ಟಪಟ್ಟು ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: |

Updated on: Jul 29, 2023 | 8:33 AM

Share
ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸಂಕಷ್ಟ ಬಂದೊದಗಿದೆ.

ರಾಜ್ಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜೊತೆಗೆ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಸಂಕಷ್ಟ ಬಂದೊದಗಿದೆ.

1 / 8
ಹೌದು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

ಹೌದು ಗದಗ ತಾಲೂಕಿನ ಲಕ್ಕುಂಡಿ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದ ಹೂವುಗಳು ಮಳೆಗೆ ಹಾಳಾಗುತ್ತಿದೆ.

2 / 8
ನಾಗರ ಪಂಚಮಿ ಹಬ್ಬ, ಶ್ರಾವಣ ಮಾಸದಲ್ಲಿ ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ಹೂವು ಬೆಳೆಗಾರರು‌ ಸತತ ಮಳೆಯಿಂದ ಕಂಗಾಲಾಗಿದ್ದಾರೆ.

ನಾಗರ ಪಂಚಮಿ ಹಬ್ಬ, ಶ್ರಾವಣ ಮಾಸದಲ್ಲಿ ಭರ್ಜರಿ ಲಾಭದ ನಿರೀಕ್ಷೆಯಲ್ಲಿದ್ದ ಹೂವು ಬೆಳೆಗಾರರು‌ ಸತತ ಮಳೆಯಿಂದ ಕಂಗಾಲಾಗಿದ್ದಾರೆ.

3 / 8
ನೂರಾರು ಎಕರೆಯಲ್ಲಿ ಬೆಳೆದ ಸೇವಂತಿ ಸೇರಿ ವಿವಿಧ ನಮೂನೆಯ‌ ಹೂವುಗಳು ನಿರಂತರ ಮಳೆಗೆ‌ ತೋಟದಲ್ಲೇ ಕೊಳೆಯುತ್ತಿರುವುದು ರೈತನಿಗೆ ಸಂಕಷ್ಟ ತಂದೊದಗಿದೆ.

ನೂರಾರು ಎಕರೆಯಲ್ಲಿ ಬೆಳೆದ ಸೇವಂತಿ ಸೇರಿ ವಿವಿಧ ನಮೂನೆಯ‌ ಹೂವುಗಳು ನಿರಂತರ ಮಳೆಗೆ‌ ತೋಟದಲ್ಲೇ ಕೊಳೆಯುತ್ತಿರುವುದು ರೈತನಿಗೆ ಸಂಕಷ್ಟ ತಂದೊದಗಿದೆ.

4 / 8
ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಬಾಂಬೆಗೆ ಪೂರೈಕೆ ಆಗುತ್ತಿದ್ದ ಹೂವುಗಳು ಇದೀಗ ಮಳೆಯಲ್ಲಿಯೇ ಕೊಳೆತು ಹೋಗುತ್ತಿದೆ. ಇದರಿಂದ ಎಕರೆಗೆ 1 ಲಕ್ಷದಿಂದ ಒಂದೂವರೆ ಲಕ್ಷ ಖರ್ಚು ಮಾಡಿದ ರೈತರ ಗೋಳಾಟ ಹೇಳತೀರದು.

ಹುಬ್ಬಳ್ಳಿ, ಧಾರವಾಡ, ಬೆಂಗಳೂರು, ಬಾಂಬೆಗೆ ಪೂರೈಕೆ ಆಗುತ್ತಿದ್ದ ಹೂವುಗಳು ಇದೀಗ ಮಳೆಯಲ್ಲಿಯೇ ಕೊಳೆತು ಹೋಗುತ್ತಿದೆ. ಇದರಿಂದ ಎಕರೆಗೆ 1 ಲಕ್ಷದಿಂದ ಒಂದೂವರೆ ಲಕ್ಷ ಖರ್ಚು ಮಾಡಿದ ರೈತರ ಗೋಳಾಟ ಹೇಳತೀರದು.

5 / 8
ಈ ಬಾರಿ ಉತ್ತಮವಾಗಿ ಹೂವು ಬಂದಿದ್ದು, ರೈತ ಭರ್ಜರಿ ಲಾಭದ ಕನಸು ಕಂಡಿದ್ದರು. ಆದರೆ, ರೈತರ ಕನಸನ್ನು ಮಳೆರಾಯ ನುಚ್ಚುನೂರು ಮಾಡಿದ್ದಾನೆ.

ಈ ಬಾರಿ ಉತ್ತಮವಾಗಿ ಹೂವು ಬಂದಿದ್ದು, ರೈತ ಭರ್ಜರಿ ಲಾಭದ ಕನಸು ಕಂಡಿದ್ದರು. ಆದರೆ, ರೈತರ ಕನಸನ್ನು ಮಳೆರಾಯ ನುಚ್ಚುನೂರು ಮಾಡಿದ್ದಾನೆ.

6 / 8
ಇನ್ನು ಕಷ್ಟಪಟ್ಟು ಬೆಳೆದ ಹೂವುಗಳು ತೋಟದಲ್ಲೇ ಕೊಳೆಯುತ್ತಿರುವುದನ್ನ ನೋಡಿದ ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತನಿಗೆ ಯಾವಾಗಲಾದರೂ ಒಮ್ಮೆ ಲಾಭ ಬರುತ್ತದೆ. ಅದರಂತೆ ಈ ಬಾರಿ ಉತ್ತಮ ಬೆಳೆ ಬಂದಿದ್ದು, ಲಾಭದ ಕನಸಿನಲ್ಲಿದ್ದ ರೈತನಿಗೆ ಮಳೆಯಿಂದ ಸಿಡಿಲು ಬಡಿದಂತಾಗಿದೆ.

ಇನ್ನು ಕಷ್ಟಪಟ್ಟು ಬೆಳೆದ ಹೂವುಗಳು ತೋಟದಲ್ಲೇ ಕೊಳೆಯುತ್ತಿರುವುದನ್ನ ನೋಡಿದ ರೈತರು ಕಣ್ಣೀರು ಹಾಕುತ್ತಿದ್ದಾರೆ. ರೈತನಿಗೆ ಯಾವಾಗಲಾದರೂ ಒಮ್ಮೆ ಲಾಭ ಬರುತ್ತದೆ. ಅದರಂತೆ ಈ ಬಾರಿ ಉತ್ತಮ ಬೆಳೆ ಬಂದಿದ್ದು, ಲಾಭದ ಕನಸಿನಲ್ಲಿದ್ದ ರೈತನಿಗೆ ಮಳೆಯಿಂದ ಸಿಡಿಲು ಬಡಿದಂತಾಗಿದೆ.

7 / 8
ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಿ, ಹೂವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದರೇ ರೈತರು ಬದುಕೋದು ಕಷ್ಟವಾಗಿದೆ ಎಂದು ಮನವಿ ಮಾಡಿದ್ದಾರೆ.

ಸರ್ಕಾರ ಹೂವು ಬೆಳೆಗಾರರ ನೆರವಿಗೆ ಧಾವಿಸಿ, ಹೂವು ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಇಲ್ಲವಾದರೇ ರೈತರು ಬದುಕೋದು ಕಷ್ಟವಾಗಿದೆ ಎಂದು ಮನವಿ ಮಾಡಿದ್ದಾರೆ.

8 / 8
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ