AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಲಕ್ಕಿ ಈ ರೀತಿ ಬಳಸಿದರೆ ಆರೋಗ್ಯ ಸಮಸ್ಯೆಯೇ ಬರಲ್ಲ

ಅವಲಕ್ಕಿ ಶ್ರೀ ಕೃಷ್ಣನಿಗೂ ಪ್ರೀಯ. ಹಾಗಾಗಿಯೇ ಇದನ್ನು ಆರೋಗ್ಯದ ಗಣಿ ಎನ್ನುತ್ತಾರೆ. ಸಾಮಾನ್ಯವಾಗಿ ಪ್ರತಿಯೊಬ್ಬರ ಮನೆಯಲ್ಲಿಯೂ ಅವಲಕ್ಕಿಯನ್ನು ಒಂದಲ್ಲಾ ಒಂದು ರೀತಿಯಲ್ಲಿ ಬಳಕೆ ಮಾಡಲಾಗುತ್ತದೆ. ಇದು ಕೇವಲ ತಿಂಡಿ, ತಿನಿಸುಗಳನ್ನು ಮಾಡಲು ಮಾತ್ರ ಉಪಯೋಗ ಮಾಡುವುದಲ್ಲ ಬದಲಾಗಿ ಅನೇಕ ರೀತಿಯ ಆರೋಗ್ಯ ಸಮಸ್ಯೆಗೆ ಮನೆಮದ್ದಾಗಿ ಉಪಯೋಗ ಮಾಡಲಾಗುತ್ತದೆ. ಈ ಕುರಿತಾದ ಮಾಹಿತಿ ಇಲ್ಲಿದೆ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ

Updated on:Apr 19, 2025 | 2:38 PM

ಕೃಷ್ಣನಿಗೆ ಪ್ರೀಯವಾದ ಅವಲಕ್ಕಿಯಲ್ಲಿ ಅಮೃತಕ್ಕಿರುವ ಶಕ್ತಿ ಇದೆ. ಇವುಗಳನ್ನು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಕೆ ಮಾಡಲಾಗುತ್ತದೆ. ಅದಲ್ಲದೆ ಅವಲಕ್ಕಿ ಸೇವನೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳಿರುವುದಿಲ್ಲ. ಹಾಗಾಗಿ ನಿಮಗೂ ಕೂಡ ಜೀರ್ಣಕ್ರಿಯೆ, ಹೊಟ್ಟೆಗೆ ಸಂಬಂಧಿಸಿದ ಮತ್ತಿತರ ಸಮಸ್ಯೆಗಳಿದ್ದರೆ ಅವಲಕ್ಕಿಯನ್ನು ಈ ರೀತಿ ಬಳಸಿ ನೋಡಿ.

ಕೃಷ್ಣನಿಗೆ ಪ್ರೀಯವಾದ ಅವಲಕ್ಕಿಯಲ್ಲಿ ಅಮೃತಕ್ಕಿರುವ ಶಕ್ತಿ ಇದೆ. ಇವುಗಳನ್ನು ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳಿಗೆ ಮನೆಮದ್ದಾಗಿ ಬಳಕೆ ಮಾಡಲಾಗುತ್ತದೆ. ಅದಲ್ಲದೆ ಅವಲಕ್ಕಿ ಸೇವನೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳಿರುವುದಿಲ್ಲ. ಹಾಗಾಗಿ ನಿಮಗೂ ಕೂಡ ಜೀರ್ಣಕ್ರಿಯೆ, ಹೊಟ್ಟೆಗೆ ಸಂಬಂಧಿಸಿದ ಮತ್ತಿತರ ಸಮಸ್ಯೆಗಳಿದ್ದರೆ ಅವಲಕ್ಕಿಯನ್ನು ಈ ರೀತಿ ಬಳಸಿ ನೋಡಿ.

1 / 4
ಜೀರ್ಣಶಕ್ತಿ ಕುಂಠಿತಗೊಂಡಿದ್ದು ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಅವಲಕ್ಕಿಯನ್ನು ಸೇವನೆ ಮಾಡಿ. ಇದು ಜೀರ್ಣಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಈ ರೀತಿ ಸಮಸ್ಯೆ ಕಂಡು ಬಂದಾಗ ನೀರು ಅಥವಾ ಮಜ್ಜಿಗೆಯಲ್ಲಿ ಅವಲಕ್ಕಿಯನ್ನು ನೆನೆಸಿಟ್ಟು ಆ ಬಳಿಕ ಉಪ್ಪು ಹಾಕಿ ಕುಡಿಯಬಹುದು.

ಜೀರ್ಣಶಕ್ತಿ ಕುಂಠಿತಗೊಂಡಿದ್ದು ತಿಂದ ಆಹಾರ ಸರಿಯಾಗಿ ಜೀರ್ಣವಾಗದಿದ್ದರೆ ಅವಲಕ್ಕಿಯನ್ನು ಸೇವನೆ ಮಾಡಿ. ಇದು ಜೀರ್ಣಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುವುದರ ಜೊತೆಗೆ ಮಲಬದ್ಧತೆಯನ್ನು ನಿವಾರಿಸುತ್ತದೆ. ಈ ರೀತಿ ಸಮಸ್ಯೆ ಕಂಡು ಬಂದಾಗ ನೀರು ಅಥವಾ ಮಜ್ಜಿಗೆಯಲ್ಲಿ ಅವಲಕ್ಕಿಯನ್ನು ನೆನೆಸಿಟ್ಟು ಆ ಬಳಿಕ ಉಪ್ಪು ಹಾಕಿ ಕುಡಿಯಬಹುದು.

2 / 4
ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಅವಲಕ್ಕಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವನೆ ಮಾಡಬಹುದು. ತ್ವರಿತ ಶಕ್ತಿ ಪಡೆಯಲು ಅವಲಕ್ಕಿ ಉಪ್ಮಾ ಅಥವಾ ಪೋಹಾ ಮಾಡಿ ಕೂಡ ಸೇವನೆ ಮಾಡಬಹುದು. ಉಪವಾಸದ ಸಮಯದಲ್ಲಿಯೂ ಇವುಗಳನ್ನು ಉಪಹಾರಗಳಲ್ಲಿ ಬಳಕೆ ಮಾಡಿಕೊಳ್ಳಬಹುದು. ಜೊತೆಗೆ ಇದನ್ನು ಚಿಕ್ಕ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಕೂಡ ಸೇವನೆ ಮಾಡಬಹುದು.

ಹೊಟ್ಟೆಯ ಆಮ್ಲವನ್ನು ತಟಸ್ಥಗೊಳಿಸಲು ಅವಲಕ್ಕಿಯನ್ನು ಮೊಸರಿನೊಂದಿಗೆ ಬೆರೆಸಿ ಸೇವನೆ ಮಾಡಬಹುದು. ತ್ವರಿತ ಶಕ್ತಿ ಪಡೆಯಲು ಅವಲಕ್ಕಿ ಉಪ್ಮಾ ಅಥವಾ ಪೋಹಾ ಮಾಡಿ ಕೂಡ ಸೇವನೆ ಮಾಡಬಹುದು. ಉಪವಾಸದ ಸಮಯದಲ್ಲಿಯೂ ಇವುಗಳನ್ನು ಉಪಹಾರಗಳಲ್ಲಿ ಬಳಕೆ ಮಾಡಿಕೊಳ್ಳಬಹುದು. ಜೊತೆಗೆ ಇದನ್ನು ಚಿಕ್ಕ ಮಕ್ಕಳಿಂದ ಹಿಡಿದು ಪ್ರತಿಯೊಬ್ಬರೂ ಕೂಡ ಸೇವನೆ ಮಾಡಬಹುದು.

3 / 4
ಪದೇ ಪದೇ ಕೆಮ್ಮು ಬರುತ್ತಿದ್ದರೆ ಅವಲಕ್ಕಿ ಮತ್ತು ಸಕ್ಕರೆ ಸೇರಿಸಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದರಿಂದ ಕೆಮ್ಮು ಕಡಿಮೆಯಾಗುತ್ತದೆ.

ಪದೇ ಪದೇ ಕೆಮ್ಮು ಬರುತ್ತಿದ್ದರೆ ಅವಲಕ್ಕಿ ಮತ್ತು ಸಕ್ಕರೆ ಸೇರಿಸಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು. ಇದರಿಂದ ಕೆಮ್ಮು ಕಡಿಮೆಯಾಗುತ್ತದೆ.

4 / 4

Published On - 2:25 pm, Sat, 19 April 25

Follow us
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಕೊಹ್ಲಿಯ ಕೊನೆ ಟೆಸ್ಟ್ ಶತಕದ ವಿಡಿಯೋ ಹಂಚಿಕೊಂಡ ಆರ್​ಸಿಬಿ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಭಾರತೀಯ 3 ಸೇನಾಪಡೆ ಮುಖ್ಯಸ್ಥರ ಸುದ್ದಿಗೋಷ್ಠಿ ನೇರಪ್ರಸಾರ
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಮುಖ್ಯಮಂತ್ರಿಯವರನ್ನು ಸ್ವಾಗತಿಸಲು ಸ್ಥಳೀಯ ನಾಯಕರ ನೂಕುನುಗ್ಗಲು
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ
ಲೆಜೆಂಡರಿ ಬ್ಯಾಟರ್​ ಒಡಿಐಗಳಲ್ಲಿ ಮಾತ್ರ ಭಾರತವನ್ನು ಪ್ರತಿನಿಧಿಸುತ್ತಾರೆ