AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಂದಿಗಿರಿಧಾಮಕ್ಕೆ ಮುಖಮಾಡಿದ ರಾಜಧಾನಿ ಬೆಂಗಳೂರಿನ ಜನ!

ಅದು ಮೊದಲೇ ಪ್ರಕೃತಿ ಸೌಂದರ್ಯವನ್ನು ಹೊದ್ದು ಮಲಗಿರುವ ವಿಶ್ವವಿಖ್ಯಾತ ಗಿರಿಧಾಮ. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿಗಳ ಎತ್ತರದಲ್ಲಿದೆ. ಇನ್ನು ಬೇಸಿಗೆಯಲ್ಲಿ ಕೂಲ್ ಕೂಲ್ ವೇದರ್. ಇದ್ರಿಂದ ಬೇಸಿಗೆಯ ರಣಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ, ಅಲ್ಲಿಗೆ ಲಗ್ಗೆ ಹಾಕಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 7:34 AM

Share
ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

1 / 6
ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

2 / 6
ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

3 / 6
ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

4 / 6
ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

5 / 6
ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

6 / 6
Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ