ರಣ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಂದಿಗಿರಿಧಾಮಕ್ಕೆ ಮುಖಮಾಡಿದ ರಾಜಧಾನಿ ಬೆಂಗಳೂರಿನ ಜನ!
ಅದು ಮೊದಲೇ ಪ್ರಕೃತಿ ಸೌಂದರ್ಯವನ್ನು ಹೊದ್ದು ಮಲಗಿರುವ ವಿಶ್ವವಿಖ್ಯಾತ ಗಿರಿಧಾಮ. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿಗಳ ಎತ್ತರದಲ್ಲಿದೆ. ಇನ್ನು ಬೇಸಿಗೆಯಲ್ಲಿ ಕೂಲ್ ಕೂಲ್ ವೇದರ್. ಇದ್ರಿಂದ ಬೇಸಿಗೆಯ ರಣಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ, ಅಲ್ಲಿಗೆ ಲಗ್ಗೆ ಹಾಕಿದ್ದಾರೆ.

1 / 6

2 / 6

3 / 6

4 / 6

5 / 6

6 / 6
Follow Us




