AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಂದಿಗಿರಿಧಾಮಕ್ಕೆ ಮುಖಮಾಡಿದ ರಾಜಧಾನಿ ಬೆಂಗಳೂರಿನ ಜನ!

ಅದು ಮೊದಲೇ ಪ್ರಕೃತಿ ಸೌಂದರ್ಯವನ್ನು ಹೊದ್ದು ಮಲಗಿರುವ ವಿಶ್ವವಿಖ್ಯಾತ ಗಿರಿಧಾಮ. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿಗಳ ಎತ್ತರದಲ್ಲಿದೆ. ಇನ್ನು ಬೇಸಿಗೆಯಲ್ಲಿ ಕೂಲ್ ಕೂಲ್ ವೇದರ್. ಇದ್ರಿಂದ ಬೇಸಿಗೆಯ ರಣಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ, ಅಲ್ಲಿಗೆ ಲಗ್ಗೆ ಹಾಕಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: Apr 24, 2023 | 7:34 AM

Share
ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

1 / 6
ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

2 / 6
ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

3 / 6
ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

4 / 6
ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

5 / 6
ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

6 / 6
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ