AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಂದಿಗಿರಿಧಾಮಕ್ಕೆ ಮುಖಮಾಡಿದ ರಾಜಧಾನಿ ಬೆಂಗಳೂರಿನ ಜನ!

ಅದು ಮೊದಲೇ ಪ್ರಕೃತಿ ಸೌಂದರ್ಯವನ್ನು ಹೊದ್ದು ಮಲಗಿರುವ ವಿಶ್ವವಿಖ್ಯಾತ ಗಿರಿಧಾಮ. ಸಮುದ್ರ ಮಟ್ಟದಿಂದ ನಾಲ್ಕು ಸಾವಿರ ಅಡಿಗಳ ಎತ್ತರದಲ್ಲಿದೆ. ಇನ್ನು ಬೇಸಿಗೆಯಲ್ಲಿ ಕೂಲ್ ಕೂಲ್ ವೇದರ್. ಇದ್ರಿಂದ ಬೇಸಿಗೆಯ ರಣಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ, ಅಲ್ಲಿಗೆ ಲಗ್ಗೆ ಹಾಕಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on: Apr 24, 2023 | 7:34 AM

Share
ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

ಹೀಗೆ ಮುಗಿಲೇತ್ತರಕ್ಕೆ ಬೆಳೆದು ನಿಂತ ಬೆಟ್ಟ. ಬೆಟ್ಟಕ್ಕೆ ಮುತ್ತಿಕ್ಕುವ ಬೆಳ್ಳಿ ಮೋಡಗಳ ಚುಂಬನ. ಒಂದೆಡೆ ತಂಗಾಳಿಯೊಂದಿಗೆ ತೇಲಿ ಬರುವ ಬೆಳ್ಳಿ ಮೋಡಗಳ ಚೆಲ್ಲಾಟ, ಇಂತಹ ರಮಣೀಯ ಪ್ರಕೃತಿ ಸೊಬಗು ಕಾಣುತ್ತಿರುವುದು ರಾಜಧಾನಿ ಬೆಂಗಳೂರಿನಿಂದ ಕೆಲವೇ ದೂರದಲ್ಲಿರುವ ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಬೆಟ್ಟದ ಮೇಲೆ.

1 / 6
ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

ನಂದಿ ಬೆಟ್ಟದ ಕೆಳಗೆ ರಣ ಬಿಸಿಲು ಬೆಟ್ಟದ ಮೇಲೆ ಕೂಲ್ ಕೂಲ್ ಹವಾ. ಬೇಸಿಗೆಯ ರಣ ಬಿಸಿಲಿನಿಂದ ಬಚಾವ್ ಆಗಲು ರಾಜಧಾನಿ ಬೆಂಗಳೂರಿನ ಜನ ಈಗ ನಂದಿಗಿರಿಧಾಮದತ್ತ ಮುಖ ಮಾಡಿದ್ದಾರೆ.

2 / 6
ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

ರಾಜಧಾನಿ ಬೆಂಗಳೂರಿನಲ್ಲಿ ರಣ ಬಿಸಿಲು ಒಂದೆಡೆಯಾದ್ರೆ, ಮತ್ತೊಂದೆಡೆ ವಾಹನಗಳ ಕರ್ಕಶ ಶಬ್ದ, ಹೊಗೆ, ತಾಪಮಾನ ಹೆಚ್ಚಳದಿಂದ ಮನೆಯಲ್ಲಿ ಇರಲು ಆಗುತ್ತಿಲ್ಲ. ಇದರಿಂದ ಕೆಲಕಾಲ ಪ್ರಕೃತಿ ಸೌಂದರ್ಯದ ಮದ್ಯೆ ತಂಪಾದ ಹವಾಗುಣದಲ್ಲಿ ಸುತ್ತಾಡಲು ಜನ ಸಂತಸ ಪಡುತ್ತಿದ್ದಾರೆ.

3 / 6
ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

ಇನ್ನು ಗಿರಿಧಾಮದಲ್ಲಿ ಎತ್ತ ನೋಡಿದರೂ ಅರಳಿ ನಿಂತಿರುವ ಗಿಡ ಮರ ಬಳ್ಳಿ ಹೂಗಳು ಕಣ್ಣಿಗೆ ಹಬ್ಬವನ್ನುಂಟು ಮಾಡಿದೆ.

4 / 6
ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

ಈ ಭಾರಿ ಬೆಸಿಗೆ ಬಂದಿದ್ದೆ ತಡ, ಎಲ್ಲಿ ನೋಡಿದರೂ ಬಿಸಿಲಿನ ಅವಾಂತರಗಳದ್ದೆ ಚರ್ಚೆಯಾಗಿದೆ. ಇದರಿಂದ ಜನರು ಕೂಲ್​ ಆಗಿರುವ ಪ್ರಕೃತಿ ಮಡಿಲಲ್ಲಿ ಕಾಲ ಕಳೆಯಲು ಇಷ್ಟಪಡುತ್ತಿದ್ದಾರೆ.

5 / 6
ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

ಮನೆಯಲ್ಲಿ ಸೆಕೆ, ಹೊರಗಡೆ ಧಗೆಯಿಂದ ಎಲ್ಲಿ ಹೋಗಬೇಕು, ಏನು ಮಾಡಬೇಕು ಎಂದು ಅರ್ಥವಾಗದ ಜನ ನಂದಿಗಿರಿಧಾಮದತ್ತ ಮುಖ ಮಾಡಿ, ಬಿಸಿಲಿನಿಂದ ಪರಾಗುತ್ತಿದ್ದಾರೆ.

6 / 6
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ