- Kannada News Photo gallery The state government organized program one day with farmers in davangere honnali
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.
Updated on:Jan 12, 2021 | 12:11 PM
Share

ಕಾರ್ಯಕ್ರಮದ ಅಂಗವಾಗಿ ರೈತರೊಂದಿಗೆ ಸಚಿವರು ಸೇರಿ ಗದ್ದೆ ನಾಟಿ ಮಾಡುತ್ತಿರುವ ದೃಶ್ಯ.

ಸಚಿವ ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಎಂ.ಪಿ.ರೇಣುಕಾಚಾರ್ಯ, ಕೃಷಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ರೈತರೊಂದಿಗೆ ಸೇರಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಚಿವರು

ರೈತರು ಬೆಳೆ ಬೆಳೆಯುವ ರೀತಿಯ ಬಗ್ಗೆ ಸಚಿವರಿಂದ ವೀಕ್ಷಣೆ

ಸಚಿವರು ರೈತರೊಂದಿಗೆ ಒಂದು ದಿನ ಕಳೆದು ಹಸುವಿಗೆ ಆಹಾರ ನೀಡುತ್ತಿರುವ ದೃಶ್ಯ
Published On - 12:10 pm, Tue, 12 January 21
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?