Kannada News » Photo gallery » The state government organized program one day with farmers in davangere honnali
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.