- Kannada News Photo gallery The state government organized program one day with farmers in davangere honnali
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.
Updated on:Jan 12, 2021 | 12:11 PM
Share

ಕಾರ್ಯಕ್ರಮದ ಅಂಗವಾಗಿ ರೈತರೊಂದಿಗೆ ಸಚಿವರು ಸೇರಿ ಗದ್ದೆ ನಾಟಿ ಮಾಡುತ್ತಿರುವ ದೃಶ್ಯ.

ಸಚಿವ ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಎಂ.ಪಿ.ರೇಣುಕಾಚಾರ್ಯ, ಕೃಷಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ರೈತರೊಂದಿಗೆ ಸೇರಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಚಿವರು

ರೈತರು ಬೆಳೆ ಬೆಳೆಯುವ ರೀತಿಯ ಬಗ್ಗೆ ಸಚಿವರಿಂದ ವೀಕ್ಷಣೆ

ಸಚಿವರು ರೈತರೊಂದಿಗೆ ಒಂದು ದಿನ ಕಳೆದು ಹಸುವಿಗೆ ಆಹಾರ ನೀಡುತ್ತಿರುವ ದೃಶ್ಯ
Published On - 12:10 pm, Tue, 12 January 21
Related Photo Gallery
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ



