- Kannada News Photo gallery The state government organized program one day with farmers in davangere honnali
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.
Updated on:Jan 12, 2021 | 12:11 PM

ಕಾರ್ಯಕ್ರಮದ ಅಂಗವಾಗಿ ರೈತರೊಂದಿಗೆ ಸಚಿವರು ಸೇರಿ ಗದ್ದೆ ನಾಟಿ ಮಾಡುತ್ತಿರುವ ದೃಶ್ಯ.

ಸಚಿವ ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಎಂ.ಪಿ.ರೇಣುಕಾಚಾರ್ಯ, ಕೃಷಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ರೈತರೊಂದಿಗೆ ಸೇರಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಚಿವರು

ರೈತರು ಬೆಳೆ ಬೆಳೆಯುವ ರೀತಿಯ ಬಗ್ಗೆ ಸಚಿವರಿಂದ ವೀಕ್ಷಣೆ

ಸಚಿವರು ರೈತರೊಂದಿಗೆ ಒಂದು ದಿನ ಕಳೆದು ಹಸುವಿಗೆ ಆಹಾರ ನೀಡುತ್ತಿರುವ ದೃಶ್ಯ
Published On - 12:10 pm, Tue, 12 January 21
Related Photo Gallery

ಹಳೆಯ ದಾಖಲೆ ಧೂಳೀಪಟ: ಹೊಸ ಇತಿಹಾಸ ನಿರ್ಮಿಸಿದ ಪಂಜಾಬ್ ಬಾಯ್ಸ್

IPL 2025 RCB vs DC: ಗೆದ್ದವರೇ ನಂಬರ್ 1

ಸಿಂಧೂ ನದಿಯ ಹುಟ್ಟು ಎಲ್ಲಿ? ಇದರ ಉದ್ದ ಎಷ್ಟು ಗೊತ್ತೇ?

IPL 2025: 3 ತಂಡಗಳಿಗೆ ಎರಡೆಜ್ಜೆ ದೂರ: ಹೀಗಿದೆ ಪ್ಲೇಆಫ್ ಲೆಕ್ಕಾಚಾರ

ಈ ವಾರ ಒಟಿಟಿಗೆ ಬರುತ್ತಿವೆ ಸೂಪರ್ ಹಿಟ್ ಸಿನಿಮಾಗಳು, ಪಟ್ಟಿ ಇಲ್ಲಿದೆ..

IPL 2025: ಅಣ್ಣಾ ಬಿಟ್ ಬಿಡಣ್ಣ... RCB ತಂಡದಲ್ಲಿ ಎಲ್ಲವೂ ಸರಿಯಿಲ್ವಾ?

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ

ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು

ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ

ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ

ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ

VIDEO: ರನೌಟ್ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್

ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ

Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?

ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
