- TV9 Kannada Photo gallery ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.
Updated on:Jan 12, 2021 | 12:11 PM
Share

ಕಾರ್ಯಕ್ರಮದ ಅಂಗವಾಗಿ ರೈತರೊಂದಿಗೆ ಸಚಿವರು ಸೇರಿ ಗದ್ದೆ ನಾಟಿ ಮಾಡುತ್ತಿರುವ ದೃಶ್ಯ.
1 / 5

ಸಚಿವ ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಎಂ.ಪಿ.ರೇಣುಕಾಚಾರ್ಯ, ಕೃಷಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು
2 / 5

ರೈತರೊಂದಿಗೆ ಸೇರಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಚಿವರು
3 / 5

ರೈತರು ಬೆಳೆ ಬೆಳೆಯುವ ರೀತಿಯ ಬಗ್ಗೆ ಸಚಿವರಿಂದ ವೀಕ್ಷಣೆ
4 / 5

ಸಚಿವರು ರೈತರೊಂದಿಗೆ ಒಂದು ದಿನ ಕಳೆದು ಹಸುವಿಗೆ ಆಹಾರ ನೀಡುತ್ತಿರುವ ದೃಶ್ಯ
5 / 5
Published On - 12:10 pm, Tue, 12 January 21
Related Photo Gallery
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ



