- Kannada News Photo gallery ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ಸಮಗ್ರ ಕೃಷಿ ಬಗ್ಗೆ ರೈತರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದಿಂದ ವಿನೂತನ ಕಾರ್ಯಕ್ರಮ.. ಚಿತ್ರಗಳಲ್ಲಿ
ರೈತರಿಗೆ ಆತ್ಮ ಸ್ಥೈರ್ಯ ಕೊಡುವ ಉದ್ದೇಶದಿಂದ ಹಾಗೂ ಸಮಗ್ರ ಕೃಷಿ ಬಗ್ಗೆ ಅವರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರ ‘ರೈತರೊಂದಿಗೆ ಒಂದು ದಿನ’ ಎಂಬ ವಿನೂತನ ಕಾರ್ಯಕ್ರಮವನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಮ್ಮಾರಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಯಿತು. ರೈತರ ಜೊತೆ ಸಚಿವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ಮೂಲಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಹಿತಿ ಇಲ್ಲಿದೆ.
Updated on:Jan 12, 2021 | 12:11 PM
Share

ಕಾರ್ಯಕ್ರಮದ ಅಂಗವಾಗಿ ರೈತರೊಂದಿಗೆ ಸಚಿವರು ಸೇರಿ ಗದ್ದೆ ನಾಟಿ ಮಾಡುತ್ತಿರುವ ದೃಶ್ಯ.

ಸಚಿವ ಬಿ.ಎ.ಬಸವರಾಜ, ಬಿ.ಸಿ.ಪಾಟೀಲ್, ಎಂ.ಪಿ.ರೇಣುಕಾಚಾರ್ಯ, ಕೃಷಿ ಇಲಾಖೆ ಆಯುಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ರೈತರೊಂದಿಗೆ ಸೇರಿ ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿರುವ ಸಚಿವರು

ರೈತರು ಬೆಳೆ ಬೆಳೆಯುವ ರೀತಿಯ ಬಗ್ಗೆ ಸಚಿವರಿಂದ ವೀಕ್ಷಣೆ

ಸಚಿವರು ರೈತರೊಂದಿಗೆ ಒಂದು ದಿನ ಕಳೆದು ಹಸುವಿಗೆ ಆಹಾರ ನೀಡುತ್ತಿರುವ ದೃಶ್ಯ
Published On - 12:10 pm, Tue, 12 January 21
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ