AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು.

ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 08, 2025 | 6:51 PM

Share
ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ  ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದರಿಂದ ಮತ್ತಷ್ಟು ಲಾಭಗಳಿವೆ.

ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದರಿಂದ ಮತ್ತಷ್ಟು ಲಾಭಗಳಿವೆ.

1 / 5
ಬೆಲ್ಲ ಮತ್ತು ಸೋಂಪು ಅದರದ್ದೇ ಆದಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆದರೆ ಇವೆರಡನ್ನೂ ಒಟ್ಟಿಗೆ ಸೇರಿಸಿ ಸೇವನೆ ಮಾಡಿದಾಗ ಮತ್ತಷ್ಟು ಒಳ್ಳೆಯ ಪಯೋಜನಗಳನ್ನು ಪಡೆಯಬಹುದು.

ಬೆಲ್ಲ ಮತ್ತು ಸೋಂಪು ಅದರದ್ದೇ ಆದಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆದರೆ ಇವೆರಡನ್ನೂ ಒಟ್ಟಿಗೆ ಸೇರಿಸಿ ಸೇವನೆ ಮಾಡಿದಾಗ ಮತ್ತಷ್ಟು ಒಳ್ಳೆಯ ಪಯೋಜನಗಳನ್ನು ಪಡೆಯಬಹುದು.

2 / 5
ಬೆಲ್ಲ ಮತ್ತು ಸೋಂಪು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹದ ದಣಿವು, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ಕೂಡ ಕ್ಷಣಾರ್ಧದಲ್ಲಿ ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೂ ಕೂಡ ಇದು ಪ್ರಯೋಜನಕಾರಿಯಾಗಿದ್ದು ಮನೆಯಲ್ಲಿಯೇ ಮಾಡಿ ನೋಡಬಹುದಾಗಿದೆ.

ಬೆಲ್ಲ ಮತ್ತು ಸೋಂಪು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹದ ದಣಿವು, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ಕೂಡ ಕ್ಷಣಾರ್ಧದಲ್ಲಿ ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೂ ಕೂಡ ಇದು ಪ್ರಯೋಜನಕಾರಿಯಾಗಿದ್ದು ಮನೆಯಲ್ಲಿಯೇ ಮಾಡಿ ನೋಡಬಹುದಾಗಿದೆ.

3 / 5
ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

4 / 5
ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

5 / 5

Published On - 6:50 pm, Tue, 8 April 25

Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ