AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು.

ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 08, 2025 | 6:51 PM

Share
ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ  ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದರಿಂದ ಮತ್ತಷ್ಟು ಲಾಭಗಳಿವೆ.

ಸೋಂಪು, ಬಡೆಸಪ್ಪು ಹೀಗೆ ನಾನಾ ರೀತಿಯ ಹೆಸರುಗಳಿಂದ ಕರೆಯುವ ಮಸಾಲೆಯಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಸೋಂಪಿನ ಜೊತೆ ಬೆಲ್ಲ ಸೇವನೆ ಮಾಡುವುದರಿಂದ ಮತ್ತಷ್ಟು ಲಾಭಗಳಿವೆ.

1 / 5
ಬೆಲ್ಲ ಮತ್ತು ಸೋಂಪು ಅದರದ್ದೇ ಆದಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆದರೆ ಇವೆರಡನ್ನೂ ಒಟ್ಟಿಗೆ ಸೇರಿಸಿ ಸೇವನೆ ಮಾಡಿದಾಗ ಮತ್ತಷ್ಟು ಒಳ್ಳೆಯ ಪಯೋಜನಗಳನ್ನು ಪಡೆಯಬಹುದು.

ಬೆಲ್ಲ ಮತ್ತು ಸೋಂಪು ಅದರದ್ದೇ ಆದಂತಹ ಆರೋಗ್ಯಕರ ಗುಣಗಳನ್ನು ಹೊಂದಿದೆ. ಆದರೆ ಇವೆರಡನ್ನೂ ಒಟ್ಟಿಗೆ ಸೇರಿಸಿ ಸೇವನೆ ಮಾಡಿದಾಗ ಮತ್ತಷ್ಟು ಒಳ್ಳೆಯ ಪಯೋಜನಗಳನ್ನು ಪಡೆಯಬಹುದು.

2 / 5
ಬೆಲ್ಲ ಮತ್ತು ಸೋಂಪು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹದ ದಣಿವು, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ಕೂಡ ಕ್ಷಣಾರ್ಧದಲ್ಲಿ ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೂ ಕೂಡ ಇದು ಪ್ರಯೋಜನಕಾರಿಯಾಗಿದ್ದು ಮನೆಯಲ್ಲಿಯೇ ಮಾಡಿ ನೋಡಬಹುದಾಗಿದೆ.

ಬೆಲ್ಲ ಮತ್ತು ಸೋಂಪು ದೈಹಿಕ ದೌರ್ಬಲ್ಯವನ್ನು ಕಡಿಮೆ ಮಾಡಿ ದೇಹದ ಶಕ್ತಿಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹದ ದಣಿವು, ಆಲಸ್ಯ, ದುಃಖ ಮುಂತಾದ ರೋಗಲಕ್ಷಣಗಳನ್ನು ಕೂಡ ಕ್ಷಣಾರ್ಧದಲ್ಲಿ ನಿವಾರಿಸುತ್ತದೆ. ಅಲ್ಲದೆ ರಕ್ತಹೀನತೆ ಇರುವವರಿಗೂ ಕೂಡ ಇದು ಪ್ರಯೋಜನಕಾರಿಯಾಗಿದ್ದು ಮನೆಯಲ್ಲಿಯೇ ಮಾಡಿ ನೋಡಬಹುದಾಗಿದೆ.

3 / 5
ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

ಸೋಂಪು ಮತ್ತು ಬೆಲ್ಲ ಈ ಎರಡು ವಸ್ತುಗಳನ್ನು ಒಟ್ಟಿಗೆ ಸೇವಿಸುವುದರಿಂದ ಗ್ಯಾಸ್, ಅಜೀರ್ಣತೆ ಮುಂತಾದ ಸಮಸ್ಯೆಗಳನ್ನು ತಡೆಯಬಹುದು. ಜೊತೆಗೆ ಇವೆರಡರ ಮಿಶ್ರಣ ಮಹಿಳೆಯರಿಗೆ ತುಂಬಾ ಪ್ರಯೋಜನಕಾರಿ. ಇದು ಋತುಚಕ್ರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.

4 / 5
ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

ಇದೆಲ್ಲದರ ಜೊತೆಗೆ ಶೀತ ಮತ್ತು ಕೆಮ್ಮಿನಿಂದ ಬಳಲುತ್ತಿರುವವರಿಗೂ ಕೂಡ ತುಂಬಾ ಒಳ್ಳೆಯದು. ಇದು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಪ್ರತಿನಿತ್ಯ ಇದನ್ನು ಸ್ವಲ್ಪ ಸ್ವಲ್ಪ ಸೇವನೆ ಮಾಡುವುದರಿಂದ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು.

5 / 5

Published On - 6:50 pm, Tue, 8 April 25

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ