AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆ ತೆರೆಯದೆ ಔಟಾದ ಆಟಗಾರರ ಪಟ್ಟಿಯಲ್ಲಿ ಯಾವ ದೇಶ ಮೊದಲಿದೆ ಗೊತ್ತಾ? ಭಾರತದ ಸಾಧನೆಯೂ ಹೇಳಿಕೊಳ್ಳುವಂತಿಲ್ಲ

ಟೀಮ್ ಇಂಡಿಯಾ ಎರಡನೇ ಸ್ಥಾನದಲ್ಲಿದೆ. 9 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ಆಟಗಾರರನ್ನು ಶೂನ್ಯಕ್ಕೆ 23 ಬಾರಿ ಔಟ್ ಮಾಡಲಾಗಿದೆ.

TV9 Web
| Updated By: ಪೃಥ್ವಿಶಂಕರ

Updated on: Aug 19, 2021 | 5:35 PM

Share
2021 ರಲ್ಲಿ ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಡಕ್​ಗಳ ದಾಖಲೆಯನ್ನು ಹೊಂದಿದೆ. ಇಂಗ್ಲೆಂಡ್ ತಂಡವು ಈ ವರ್ಷ ಇಲ್ಲಿಯವರೆಗೆ ಒಂಬತ್ತು ಟೆಸ್ಟ್ ಪಂದ್ಯಗಳನ್ನು ಆಡಿದೆ, ಅದರಲ್ಲಿ ಕೇವಲ ಮೂರು ಪಂದ್ಯಗಳನ್ನು ಗೆದ್ದಿದೆ. ಇದರಲ್ಲಿ ತಂಡದ ಆಟಗಾರರು ಖಾತೆ ತೆರೆಯದೇ 38 ಬಾರಿ ಪೆವಿಲಿಯನ್​ಗೆ ಮರಳಿದ್ದಾರೆ.

2021 ರಲ್ಲಿ ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಲ್ಲಿ ಅತೀ ಹೆಚ್ಚು ಡಕ್​ಗಳ ದಾಖಲೆಯನ್ನು ಹೊಂದಿದೆ. ಇಂಗ್ಲೆಂಡ್ ತಂಡವು ಈ ವರ್ಷ ಇಲ್ಲಿಯವರೆಗೆ ಒಂಬತ್ತು ಟೆಸ್ಟ್ ಪಂದ್ಯಗಳನ್ನು ಆಡಿದೆ, ಅದರಲ್ಲಿ ಕೇವಲ ಮೂರು ಪಂದ್ಯಗಳನ್ನು ಗೆದ್ದಿದೆ. ಇದರಲ್ಲಿ ತಂಡದ ಆಟಗಾರರು ಖಾತೆ ತೆರೆಯದೇ 38 ಬಾರಿ ಪೆವಿಲಿಯನ್​ಗೆ ಮರಳಿದ್ದಾರೆ.

1 / 6
ಟೀಮ್ ಇಂಡಿಯಾ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳೊಂದಿಗೆ ಭಾರತದ ಈ ವರ್ಷ ಆರಂಭವಾಯಿತು. ಅಂದಿನಿಂದ, ಒಟ್ಟಾರೆ ಭಾರತ ಇಲ್ಲಿಯವರೆಗೆ ಒಂಬತ್ತು ಟೆಸ್ಟ್ ಪಂದ್ಯಗಳನ್ನು ಆಡಿದೆ ಮತ್ತು ಈ 9 ಟೆಸ್ಟ್ ಪಂದ್ಯಗಳಲ್ಲಿ  ಭಾರತೀಯ ಆಟಗಾರರನ್ನು ಶೂನ್ಯಕ್ಕೆ 23 ಬಾರಿ ಔಟ್ ಮಾಡಲಾಗಿದೆ.

ಟೀಮ್ ಇಂಡಿಯಾ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಎರಡು ಪಂದ್ಯಗಳೊಂದಿಗೆ ಭಾರತದ ಈ ವರ್ಷ ಆರಂಭವಾಯಿತು. ಅಂದಿನಿಂದ, ಒಟ್ಟಾರೆ ಭಾರತ ಇಲ್ಲಿಯವರೆಗೆ ಒಂಬತ್ತು ಟೆಸ್ಟ್ ಪಂದ್ಯಗಳನ್ನು ಆಡಿದೆ ಮತ್ತು ಈ 9 ಟೆಸ್ಟ್ ಪಂದ್ಯಗಳಲ್ಲಿ ಭಾರತೀಯ ಆಟಗಾರರನ್ನು ಶೂನ್ಯಕ್ಕೆ 23 ಬಾರಿ ಔಟ್ ಮಾಡಲಾಗಿದೆ.

2 / 6
ದಕ್ಷಿಣ ಆಫ್ರಿಕಾದ ತಂಡವು ಮೂರನೇ ಸ್ಥಾನದಲ್ಲಿದೆ. ತಂಡವು 2021 ರಲ್ಲಿ ಐದು ಪಂದ್ಯಗಳನ್ನು ಆಡಿದೆ. ಈ ಐದು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಈ ಐದು ಪಂದ್ಯಗಳಲ್ಲಿ, ದಕ್ಷಿಣ ಆಫ್ರಿಕಾದ ಆಟಗಾರರನ್ನು 15 ಬಾರಿ ಶೂನ್ಯಕ್ಕೆ ಔಟ್ ಮಾಡಲಾಗಿದೆ.

ದಕ್ಷಿಣ ಆಫ್ರಿಕಾದ ತಂಡವು ಮೂರನೇ ಸ್ಥಾನದಲ್ಲಿದೆ. ತಂಡವು 2021 ರಲ್ಲಿ ಐದು ಪಂದ್ಯಗಳನ್ನು ಆಡಿದೆ. ಈ ಐದು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಈ ಐದು ಪಂದ್ಯಗಳಲ್ಲಿ, ದಕ್ಷಿಣ ಆಫ್ರಿಕಾದ ಆಟಗಾರರನ್ನು 15 ಬಾರಿ ಶೂನ್ಯಕ್ಕೆ ಔಟ್ ಮಾಡಲಾಗಿದೆ.

3 / 6
ಪಾಕಿಸ್ತಾನವು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಇದು 2021 ವರ್ಷದಲ್ಲಿ ಒಟ್ಟು ಆರು ಪಂದ್ಯಗಳನ್ನು ಆಡಿದೆ. ಈ ಟೆಸ್ಟ್ ಪಂದ್ಯಗಳಲ್ಲಿ, ಪಾಕಿಸ್ತಾನದ ಆಟಗಾರರು 15 ಬಾರಿ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದ್ದಾರೆ. ಪಾಕಿಸ್ತಾನ ಈ ಆರು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿದೆ.

ಪಾಕಿಸ್ತಾನವು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ, ಇದು 2021 ವರ್ಷದಲ್ಲಿ ಒಟ್ಟು ಆರು ಪಂದ್ಯಗಳನ್ನು ಆಡಿದೆ. ಈ ಟೆಸ್ಟ್ ಪಂದ್ಯಗಳಲ್ಲಿ, ಪಾಕಿಸ್ತಾನದ ಆಟಗಾರರು 15 ಬಾರಿ ಖಾತೆ ತೆರೆಯದೆ ಪೆವಿಲಿಯನ್​ಗೆ ಮರಳಿದ್ದಾರೆ. ಪಾಕಿಸ್ತಾನ ಈ ಆರು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದಿದೆ.

4 / 6
ವೆಸ್ಟ್ ಇಂಡೀಸ್ ತಂಡವು 2021 ರಲ್ಲಿ ಇದುವರೆಗೆ ಏಳು ಪಂದ್ಯಗಳನ್ನು ಆಡಿದೆ. ಈ ಏಳು ಪಂದ್ಯಗಳಲ್ಲಿ ಅವರು ಮೂರು ಪಂದ್ಯಗಳನ್ನು ಗೆದ್ದಿದ್ದಾರೆ. ಈ ಏಳು ಪಂದ್ಯಗಳಲ್ಲಿ, ಅವರ ಆಟಗಾರರು ತಮ್ಮ ಖಾತೆಯನ್ನು 15 ಬಾರಿ ತೆರೆಯಲು ವಿಫಲರಾಗಿದ್ದಾರೆ.

ವೆಸ್ಟ್ ಇಂಡೀಸ್ ತಂಡವು 2021 ರಲ್ಲಿ ಇದುವರೆಗೆ ಏಳು ಪಂದ್ಯಗಳನ್ನು ಆಡಿದೆ. ಈ ಏಳು ಪಂದ್ಯಗಳಲ್ಲಿ ಅವರು ಮೂರು ಪಂದ್ಯಗಳನ್ನು ಗೆದ್ದಿದ್ದಾರೆ. ಈ ಏಳು ಪಂದ್ಯಗಳಲ್ಲಿ, ಅವರ ಆಟಗಾರರು ತಮ್ಮ ಖಾತೆಯನ್ನು 15 ಬಾರಿ ತೆರೆಯಲು ವಿಫಲರಾಗಿದ್ದಾರೆ.

5 / 6
ಶ್ರೀಲಂಕಾ ಆರನೇ ಸ್ಥಾನದಲ್ಲಿದೆ, ಅವರ ಆಟಗಾರರು 13 ಬಾರಿ ಡಕ್ ಔಟಾಗಿದ್ದಾರೆ. ಆಸ್ಟ್ರೇಲಿಯಾ ತಂಡವು ಒಂಬತ್ತನೇ ಸ್ಥಾನದಲ್ಲಿದೆ, ಇದು ಎರಡು ಪಂದ್ಯಗಳನ್ನು ಆಡಿದೆ ಮತ್ತು ಆಸಿಸ್ ಆಟಗಾರರು ಶೂನ್ಯಕ್ಕೆ ನಾಲ್ಕು ಬಾರಿ ಔಟಾಗಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಜೇತರಾದ ನ್ಯೂಜಿಲೆಂಡ್ ಕೂಡ ಇಲ್ಲಿ ಅತ್ಯುತ್ತಮವಾಗಿದೆ ಏಕೆಂದರೆ ನಾಲ್ಕು ಪಂದ್ಯಗಳನ್ನು ಆಡಿದರೂ, ಅದರ ಆಟಗಾರರು ಕೇವಲ ನಾಲ್ಕು ಬಾರಿ ಡಕ್ ಔಟಾಗಿದ್ದಾರೆ.

ಶ್ರೀಲಂಕಾ ಆರನೇ ಸ್ಥಾನದಲ್ಲಿದೆ, ಅವರ ಆಟಗಾರರು 13 ಬಾರಿ ಡಕ್ ಔಟಾಗಿದ್ದಾರೆ. ಆಸ್ಟ್ರೇಲಿಯಾ ತಂಡವು ಒಂಬತ್ತನೇ ಸ್ಥಾನದಲ್ಲಿದೆ, ಇದು ಎರಡು ಪಂದ್ಯಗಳನ್ನು ಆಡಿದೆ ಮತ್ತು ಆಸಿಸ್ ಆಟಗಾರರು ಶೂನ್ಯಕ್ಕೆ ನಾಲ್ಕು ಬಾರಿ ಔಟಾಗಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವಿಜೇತರಾದ ನ್ಯೂಜಿಲೆಂಡ್ ಕೂಡ ಇಲ್ಲಿ ಅತ್ಯುತ್ತಮವಾಗಿದೆ ಏಕೆಂದರೆ ನಾಲ್ಕು ಪಂದ್ಯಗಳನ್ನು ಆಡಿದರೂ, ಅದರ ಆಟಗಾರರು ಕೇವಲ ನಾಲ್ಕು ಬಾರಿ ಡಕ್ ಔಟಾಗಿದ್ದಾರೆ.

6 / 6
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಹೊಳೆ ನೀರಿನ ಮಧ್ಯದಲ್ಲೇ ಕೆಟ್ಟು ನಿಂತ ಲಾಂಚ್..ಮುಂದೇನಾಯ್ತು..!
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು