AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

18 ವಯಸ್ಸಿಗಿಂತ ಮೊದಲೇ ವಿಶ್ವ ಮಟ್ಟದಲ್ಲಿ ಸಾಧನೆ ಮಾಡಿದ ಭಾರತೀಯರಿವರು

ಆರ್​. ಪ್ರಜ್ಞಾನಂದ ಅಲ್ಲದೆ ಇನ್ನೂ ಅನೇಕ ಭಾರತೀಯ ಕ್ರೀಡಾತಾರೆಯರು ತಮ್ಮ ಕಿರಿವಯಸ್ಸಿನಲ್ಲೇ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪಾತಾಕೆ ಹಾರಿಸಿದ್ದರು. ಹೀಗೆ 18 ವರ್ಷಕ್ಕೂ ಮೊದಲೇ ತಮ್ಮ ಸಾಧನೆಯ ಮೂಲಕ ಸಂಚಲನ ಸೃಷ್ಟಿಸಿದ 5 ಭಾರತೀಯರು ಕಿರು ಪರಿಚಯ ಈ ಕೆಳಗಿನಂತಿದೆ...

TV9 Web
| Edited By: |

Updated on: Aug 24, 2023 | 9:11 PM

Share
ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಆಡುವ ಮೂಲಕ ಆರ್​. ಪ್ರಜ್ಞಾನಂದ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ತಮ್ಮ 18ನೇ ವಯಸ್ಸಿನಲ್ಲಿ ಫೈನಲ್​ಗೇರಿರುವ ಪ್ರಜ್ಞಾನಂದ ವಿಶ್ವ ಚೆಸ್ ಚಾಂಪಿಯನ್​ಶಿಪ್​ನ ಅಂತಿಮ ಸುತ್ತಿನಲ್ಲಿ ಕಾಣಿಸಿಕೊಂಡ ಭಾರತದ ಅತ್ಯಂತ ಕಿರಿಯ ಚೆಸ್ ಸ್ಪರ್ಧಿ ಎನಿಸಿಕೊಂಡಿದ್ದಾರೆ.

ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಆಡುವ ಮೂಲಕ ಆರ್​. ಪ್ರಜ್ಞಾನಂದ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ತಮ್ಮ 18ನೇ ವಯಸ್ಸಿನಲ್ಲಿ ಫೈನಲ್​ಗೇರಿರುವ ಪ್ರಜ್ಞಾನಂದ ವಿಶ್ವ ಚೆಸ್ ಚಾಂಪಿಯನ್​ಶಿಪ್​ನ ಅಂತಿಮ ಸುತ್ತಿನಲ್ಲಿ ಕಾಣಿಸಿಕೊಂಡ ಭಾರತದ ಅತ್ಯಂತ ಕಿರಿಯ ಚೆಸ್ ಸ್ಪರ್ಧಿ ಎನಿಸಿಕೊಂಡಿದ್ದಾರೆ.

1 / 7
ಆರ್​. ಪ್ರಜ್ಞಾನಂದ ಅಲ್ಲದೆ ಇನ್ನೂ ಅನೇಕ ಭಾರತೀಯ ಕ್ರೀಡಾತಾರೆಯರು ತಮ್ಮ ಕಿರಿವಯಸ್ಸಿನಲ್ಲೇ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪಾತಾಕೆ ಹಾರಿಸಿದ್ದರು. ಹೀಗೆ 18 ವರ್ಷಕ್ಕೂ ಮೊದಲೇ ತಮ್ಮ ಸಾಧನೆಯ ಮೂಲಕ ಸಂಚಲನ ಸೃಷ್ಟಿಸಿದ 5 ಭಾರತೀಯರು ಕಿರು ಪರಿಚಯ ಇಲ್ಲಿದೆ.

ಆರ್​. ಪ್ರಜ್ಞಾನಂದ ಅಲ್ಲದೆ ಇನ್ನೂ ಅನೇಕ ಭಾರತೀಯ ಕ್ರೀಡಾತಾರೆಯರು ತಮ್ಮ ಕಿರಿವಯಸ್ಸಿನಲ್ಲೇ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪಾತಾಕೆ ಹಾರಿಸಿದ್ದರು. ಹೀಗೆ 18 ವರ್ಷಕ್ಕೂ ಮೊದಲೇ ತಮ್ಮ ಸಾಧನೆಯ ಮೂಲಕ ಸಂಚಲನ ಸೃಷ್ಟಿಸಿದ 5 ಭಾರತೀಯರು ಕಿರು ಪರಿಚಯ ಇಲ್ಲಿದೆ.

2 / 7
ಮನು ಭಾಕರ್​: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಶೂಟಿಂಗ್​ನಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆ ಮನು ಭಾಕರ್ ಹೆಸರಿನಲ್ಲಿದೆ. 2018 ರಲ್ಲಿ ತಮ್ಮ 17ನೇ ವಯಸ್ಸಿನಲ್ಲಿ 10 ಮೀ ಏರ್ ಪಿಸ್ತೂಲ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು.

ಮನು ಭಾಕರ್​: ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ ಶೂಟಿಂಗ್​ನಲ್ಲಿ ಚಿನ್ನ ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ದಾಖಲೆ ಮನು ಭಾಕರ್ ಹೆಸರಿನಲ್ಲಿದೆ. 2018 ರಲ್ಲಿ ತಮ್ಮ 17ನೇ ವಯಸ್ಸಿನಲ್ಲಿ 10 ಮೀ ಏರ್ ಪಿಸ್ತೂಲ್​ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು.

3 / 7
ಜೆರೆಮಿ ಲಾಲ್ರಿನ್ನುಂಗಾ: 2018 ರಲ್ಲಿ ನಡೆದ ಯೂತ್ ಒಲಿಂಪಿಕ್ಸ್‌ನಲ್ಲಿ 62 ಕೆಜಿ ವಿಭಾಗದಲ್ಲಿ ಒಟ್ಟು 274 ಕೆಜಿ (124 ಕೆಜಿ +150 ಕೆಜಿ) ತೂಕವನ್ನು ಎತ್ತುವ ಮೂಲಕ 16 ವರ್ಷದ ಜೆರೆಮಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು.

ಜೆರೆಮಿ ಲಾಲ್ರಿನ್ನುಂಗಾ: 2018 ರಲ್ಲಿ ನಡೆದ ಯೂತ್ ಒಲಿಂಪಿಕ್ಸ್‌ನಲ್ಲಿ 62 ಕೆಜಿ ವಿಭಾಗದಲ್ಲಿ ಒಟ್ಟು 274 ಕೆಜಿ (124 ಕೆಜಿ +150 ಕೆಜಿ) ತೂಕವನ್ನು ಎತ್ತುವ ಮೂಲಕ 16 ವರ್ಷದ ಜೆರೆಮಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು.

4 / 7
ಮೆಹುಲಿ ಘೋಷ್: 2018 ರಲ್ಲಿ ನಡೆದ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಸ್ಪರ್ಧಿಸಿದ್ದ 17 ನೇ ವಯಸ್ಸಿನ ಮೆಹುಲಿ ಘೋಷ್ 10 ಮೀ ಏರ್ ರೈಫಲ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು.

ಮೆಹುಲಿ ಘೋಷ್: 2018 ರಲ್ಲಿ ನಡೆದ ಕಾಮನ್​ವೆಲ್ತ್ ಗೇಮ್ಸ್​ನಲ್ಲಿ ಸ್ಪರ್ಧಿಸಿದ್ದ 17 ನೇ ವಯಸ್ಸಿನ ಮೆಹುಲಿ ಘೋಷ್ 10 ಮೀ ಏರ್ ರೈಫಲ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಡುವಲ್ಲಿ ಯಶಸ್ವಿಯಾಗಿದ್ದರು.

5 / 7
ಹಿಮಾ ದಾಸ್: 2018 ರಲ್ಲಿ ನಡೆದ ವಿಶ್ವ U20 ಚಾಂಪಿಯನ್‌ಶಿಪ್‌ನಲ್ಲಿ ಹಿಮಾ ದಾಸ್ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು. ಅಂದು 18 ವರ್ಷದವರಾಗಿದ್ದ ಹಿಮಾ ದಾಸ್ ಮಹಿಳೆಯರ 400 ಮೀಟರ್ ಓಟವನ್ನು 51.46 ಸೆಕೆಂಡ್‌ಗಳಲ್ಲಿ ಕ್ರಮಿಸಿ ಈ ಸಾಧನೆ ಮಾಡಿದ್ದರು.

ಹಿಮಾ ದಾಸ್: 2018 ರಲ್ಲಿ ನಡೆದ ವಿಶ್ವ U20 ಚಾಂಪಿಯನ್‌ಶಿಪ್‌ನಲ್ಲಿ ಹಿಮಾ ದಾಸ್ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು. ಅಂದು 18 ವರ್ಷದವರಾಗಿದ್ದ ಹಿಮಾ ದಾಸ್ ಮಹಿಳೆಯರ 400 ಮೀಟರ್ ಓಟವನ್ನು 51.46 ಸೆಕೆಂಡ್‌ಗಳಲ್ಲಿ ಕ್ರಮಿಸಿ ಈ ಸಾಧನೆ ಮಾಡಿದ್ದರು.

6 / 7
ಶಫಾಲಿ ವರ್ಮಾ: 2019ರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ವರ್ಲ್ಡ್​ಕಪ್ ಆಡಿದ ಅತ್ಯಂತ ಕಿರಿಯ ಕ್ರಿಕೆಟರ್​ ಎಂಬ ವಿಶ್ವ ದಾಖಲೆ ಶಫಾಲಿ ವರ್ಮಾ ನಿರ್ಮಿಸಿದ್ದಾರೆ. ತಮ್ಮ 15ನೇ ವಯಸ್ಸಿನಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನ ಅಲಂಕರಿಸಿದ ಅತ್ಯಂತ ಕಿರಿಯ ಭಾರತೀಯ ಕ್ರಿಕೆಟರ್ ಎಂಬ ದಾಖಲೆ ಕೂಡ ಶಫಾಲಿ ವರ್ಮಾ ಹೆಸರಿನಲ್ಲಿದೆ.

ಶಫಾಲಿ ವರ್ಮಾ: 2019ರ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಳ್ಳುವ ಮೂಲಕ ವರ್ಲ್ಡ್​ಕಪ್ ಆಡಿದ ಅತ್ಯಂತ ಕಿರಿಯ ಕ್ರಿಕೆಟರ್​ ಎಂಬ ವಿಶ್ವ ದಾಖಲೆ ಶಫಾಲಿ ವರ್ಮಾ ನಿರ್ಮಿಸಿದ್ದಾರೆ. ತಮ್ಮ 15ನೇ ವಯಸ್ಸಿನಲ್ಲಿ ಭಾರತವನ್ನು ಪ್ರತಿನಿಧಿಸುವ ಮೂಲಕ ಈ ಸಾಧನೆ ಮಾಡಿದ್ದಾರೆ. ಅಲ್ಲದೆ ಐಸಿಸಿ ಟಿ20 ಶ್ರೇಯಾಂಕದಲ್ಲಿ ನಂ.1 ಸ್ಥಾನ ಅಲಂಕರಿಸಿದ ಅತ್ಯಂತ ಕಿರಿಯ ಭಾರತೀಯ ಕ್ರಿಕೆಟರ್ ಎಂಬ ದಾಖಲೆ ಕೂಡ ಶಫಾಲಿ ವರ್ಮಾ ಹೆಸರಿನಲ್ಲಿದೆ.

7 / 7
Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು