AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತ್ತೆಯಲ್ಲಿ ದೈವಿ ಸ್ವರೂಪ ಕಂಡ ಕೋಟೆನಾಡಿನ ಗ್ರಾಮಸ್ಥರು: ಹಿಂದು ಸಂಪ್ರದಾಯದಂತೆ ಶವ ಸಂಸ್ಕಾರ

ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on:Apr 02, 2023 | 8:16 PM

Share
ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ
ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, 
ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಕತ್ತೆ ಎಂಬ ಪ್ರಾಣಿಯನ್ನು ಅನೇಕ ಜನರು ಕೇವಲವಾಗಿ ಕಾಣುತ್ತಾರೆ. ಆದರೆ ಕೋಟೆನಾಡಿನ ಅದೊಂದು ಗ್ರಾಮದ ಜನರು ಮಾತ್ರ ಕತ್ತೆಯನ್ನು ದೇವರಂತೆ ಪೂಜಿಸುತ್ತಾರೆ. ಅಷ್ಟೇ ಅಲ್ಲ, ಕತ್ತೆ ಸಾವಿಗೀಡಾದ ವೇಳೆ ಗ್ರಾಮಸ್ಥರೆಲ್ಲಾ ಸೇರಿ ಸಮಾಧಿ ನಿರ್ಮಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

1 / 5
ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಕ್ಕದ ಮಲಸಿಂಗನಹಳ್ಳಿ ಗ್ರಾಮದ 
ತಿರುಮಲ ಆಂಜನೇಯಸ್ವಾಮಿ ದೇಗುಲದ ಉತ್ಸವ ಸಂದರ್ಭದಲ್ಲಿ ಕತ್ತೆಗೆ ಪೂಜಿಸಲಾಗುತ್ತದೆ.
 ವಿಶೇಷ ಉತ್ಸವದ ಸಂದರ್ಭದಲ್ಲಿ ಕತ್ತೆಯೊಂದು ತಾನಾಗಿಯೇ ಗ್ರಾಮಕ್ಕೆ ಆಗಮಿಸುತ್ತದೆಂಬ 
ನಂಬಿಕೆ ಇಲ್ಲಿನ ಜನರದ್ದು.

ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಪಕ್ಕದ ಮಲಸಿಂಗನಹಳ್ಳಿ ಗ್ರಾಮದ ತಿರುಮಲ ಆಂಜನೇಯಸ್ವಾಮಿ ದೇಗುಲದ ಉತ್ಸವ ಸಂದರ್ಭದಲ್ಲಿ ಕತ್ತೆಗೆ ಪೂಜಿಸಲಾಗುತ್ತದೆ. ವಿಶೇಷ ಉತ್ಸವದ ಸಂದರ್ಭದಲ್ಲಿ ಕತ್ತೆಯೊಂದು ತಾನಾಗಿಯೇ ಗ್ರಾಮಕ್ಕೆ ಆಗಮಿಸುತ್ತದೆಂಬ ನಂಬಿಕೆ ಇಲ್ಲಿನ ಜನರದ್ದು.

2 / 5
ಬರಗಾಲ ಆವರಿಸಿದ ವೇಳೆ ಕತ್ತೆಗೆ ಪೂಜೆಸುವ ವಿಶೇಷ ಆಚರಣೆಯನ್ನು ನಾವಿಲ್ಲಿ ಕಾಣಬಹುದಾಗಿದೆ.
 ಆ ವಿಶೇಷ ಆಚರಣೆಯಿಂದ ಈ ಭಾಗದ ನಾಡು ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ.

ಬರಗಾಲ ಆವರಿಸಿದ ವೇಳೆ ಕತ್ತೆಗೆ ಪೂಜೆಸುವ ವಿಶೇಷ ಆಚರಣೆಯನ್ನು ನಾವಿಲ್ಲಿ ಕಾಣಬಹುದಾಗಿದೆ. ಆ ವಿಶೇಷ ಆಚರಣೆಯಿಂದ ಈ ಭಾಗದ ನಾಡು ಸಮೃದ್ಧಿಯಾಗಿರುತ್ತದೆ ಎಂಬ ನಂಬಿಕೆ ಜನರಲ್ಲಿದೆ.

3 / 5
ಕಳೆದೊಂದು ವಾರದಿಂದ ಕಾಣಿಸಿಕೊಂಡಿದ್ದ ಕತ್ತೆ ಅನಾರೋಗ್ಯದಿಂದ ಸಾವಿಗೀಡಾಗಿತ್ತು. ಮಲಸಿಂಗನ 
ಹಳ್ಳಿಯ ತಿರುಮಲ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜಿಸಲ್ಪಡುವ ಕತ್ತೆ ಎಂಬುದಾಗಿ ನಂಬಿದ ಜನರು
 ಶವ ಸಂಸ್ಕಾರ ನೆರವೇರಿಸಿದ್ದಾರೆ. ಅಂತೆಯೇ ಮೂರನೇ ದಿನ ಅನ್ನಸಂತರ್ಪಣೆ ಕೂಡ ಮಾಡಲಾಗಿದೆ.

ಕಳೆದೊಂದು ವಾರದಿಂದ ಕಾಣಿಸಿಕೊಂಡಿದ್ದ ಕತ್ತೆ ಅನಾರೋಗ್ಯದಿಂದ ಸಾವಿಗೀಡಾಗಿತ್ತು. ಮಲಸಿಂಗನ ಹಳ್ಳಿಯ ತಿರುಮಲ ಆಂಜನೇಯ ಸ್ವಾಮಿ ದೇಗುಲದಲ್ಲಿ ಪೂಜಿಸಲ್ಪಡುವ ಕತ್ತೆ ಎಂಬುದಾಗಿ ನಂಬಿದ ಜನರು ಶವ ಸಂಸ್ಕಾರ ನೆರವೇರಿಸಿದ್ದಾರೆ. ಅಂತೆಯೇ ಮೂರನೇ ದಿನ ಅನ್ನಸಂತರ್ಪಣೆ ಕೂಡ ಮಾಡಲಾಗಿದೆ.

4 / 5
ಕತ್ತೆ ಅಂದರೆ ದೈವಸ್ವೂರಪ ಎಂದೇ ನಂಬಿರುವ ಈ ಭಾಗದ ಜನರು ಸೇಜಿ ಎಂದು ಕರೆಯುತ್ತಾರೆ. ಅಂತೆಯೇ
ದೇವರೂಪದಲ್ಲಿ ಕಾಣುವ ಕತ್ತೆ ಆಕಸ್ಮಿಕವಾಗಿ ಸಾವಿಗೀಡಾದ ಕಾರಣ ಈ ಭಾಗದ ಹತ್ತು ಹಳ್ಳಿಯ ಜನರು ಸೇರಿ 
ಹಿಂದು ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿದ್ದಾರೆ. ಅಲ್ಲದೆ ಪ್ರತಿವರ್ಷವೂ ಈ ದಿನ ಅನ್ನಸಂತರ್ಪಣೆ 
ನೆರವೇರಿಸಲು ನಿರ್ಧರಿಸಿದ್ದಾರೆ.

ಕತ್ತೆ ಅಂದರೆ ದೈವಸ್ವೂರಪ ಎಂದೇ ನಂಬಿರುವ ಈ ಭಾಗದ ಜನರು ಸೇಜಿ ಎಂದು ಕರೆಯುತ್ತಾರೆ. ಅಂತೆಯೇ ದೇವರೂಪದಲ್ಲಿ ಕಾಣುವ ಕತ್ತೆ ಆಕಸ್ಮಿಕವಾಗಿ ಸಾವಿಗೀಡಾದ ಕಾರಣ ಈ ಭಾಗದ ಹತ್ತು ಹಳ್ಳಿಯ ಜನರು ಸೇರಿ ಹಿಂದು ಸಂಪ್ರದಾಯದಂತೆ ವಿಧಿವಿಧಾನ ನೆರವೇರಿಸಿದ್ದಾರೆ. ಅಲ್ಲದೆ ಪ್ರತಿವರ್ಷವೂ ಈ ದಿನ ಅನ್ನಸಂತರ್ಪಣೆ ನೆರವೇರಿಸಲು ನಿರ್ಧರಿಸಿದ್ದಾರೆ.

5 / 5

Published On - 8:15 pm, Sun, 2 April 23

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್