AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದಿ ವಿಲನ್​’ ನಟಿಯ ಹಾಟ್​ ಅವತಾರ; ವೈರಲ್​ ಆಗಿವೆ ಆ್ಯಮಿ ಜಾಕ್ಸನ್ ಫೋಟೋಗಳು

ಜೋಗಿ ಪ್ರೇಮ್​ ನಿರ್ದೇಶನದ ‘ದಿ ವಿಲನ್​’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟವರು ನಟಿ ಆ್ಯಮಿ ಜಾಕ್ಸನ್. ಈಗ​ ಅವರು ಹಾಟ್​ ಫೋಟೋಗಳ ಮೂಲಕ ಪಡ್ಡೆಗಳ ನಿದ್ದೆ ಕದ್ದಿದ್ದಾರೆ.

TV9 Web
| Edited By: |

Updated on:Jan 05, 2022 | 12:57 PM

Share
ನಟಿ ಆ್ಯಮಿ ಜಾಕ್ಸನ್​​ ಅವರು ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಂಡಿದ್ದಾರೆ. ಹೊಸ ಫೋಟೋಶೂಟ್​ ಮೂಲಕ ಅವರು ಗಮನ ಸೆಳೆಯುತ್ತಿದ್ದಾರೆ.

The Villain movie actress Amy Jackson new hot photoshoot goes viral

1 / 5
ಕಡಲ ತೀರದಲ್ಲಿ ಮಲಗಿಕೊಂಡು ಆ್ಯಮಿ ಜಾಕ್ಸನ್​ ಅವರು ಹಾಟ್​ ಆಗಿ ಪೋಸ್​ ನೀಡಿದ್ದಾರೆ. ತಮ್ಮ ಸೋಶಿಯಲ್​ ಮೀಡಿಯಾ ಖಾತೆಗಳಲ್ಲಿ ಅವರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವು ಸಖತ್​ ವೈರಲ್​ ಆಗಿವೆ.

The Villain movie actress Amy Jackson new hot photoshoot goes viral

2 / 5
ಆ್ಯಮಿ ಜಾಕ್ಸನ್​ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ. ಕಮೆಂಟ್​ಗಳ ಮೂಲಕ ನೆಚ್ಚಿನ ನಟಿಗೆ ಹೊಸ ವರ್ಷದ ಶುಭಕೋರಿದ್ದಾರೆ.

ಆ್ಯಮಿ ಜಾಕ್ಸನ್​ ಹಂಚಿಕೊಂಡಿರುವ ಫೋಟೋಗಳಿಗೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಲಕ್ಷಾಂತರ ಮಂದಿ ಲೈಕ್​ ಮಾಡಿದ್ದಾರೆ. ಕಮೆಂಟ್​ಗಳ ಮೂಲಕ ನೆಚ್ಚಿನ ನಟಿಗೆ ಹೊಸ ವರ್ಷದ ಶುಭಕೋರಿದ್ದಾರೆ.

3 / 5
2018ರಿಂದ ಈಚೆಗೆ ಆ್ಯಮಿ ಜಾಕ್ಸನ್​ ಅವರು ನಟನೆಯಿಂದ ಕೊಂಚ ಬ್ರೇಕ್​ ಪಡೆದುಕೊಂಡಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿರುವ ಅವರು ಸದ್ಯಕ್ಕೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

2018ರಿಂದ ಈಚೆಗೆ ಆ್ಯಮಿ ಜಾಕ್ಸನ್​ ಅವರು ನಟನೆಯಿಂದ ಕೊಂಚ ಬ್ರೇಕ್​ ಪಡೆದುಕೊಂಡಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿರುವ ಅವರು ಸದ್ಯಕ್ಕೆ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

4 / 5
ಮೂಲತಃ ಲಂಡನ್​ನವರಾದ ಆ್ಯಮಿ ಜಾಕ್ಸನ್​ಗೆ ಭಾರತೀಯ ಚಿತ್ರರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಸಿಕ್ಕಿತು. ಈಗ ಅವರು ಲಂಡನ್​ನಲ್ಲಿಯೇ ವಾಸವಾಗಿದ್ದಾರೆ. ಮಾಡೆಲಿಂಗ್​ ಜಗತ್ತಿನಲ್ಲಿ ಅವರು ಸಕ್ರಿಯರಾಗಿದ್ದಾರೆ.

ಮೂಲತಃ ಲಂಡನ್​ನವರಾದ ಆ್ಯಮಿ ಜಾಕ್ಸನ್​ಗೆ ಭಾರತೀಯ ಚಿತ್ರರಂಗದಲ್ಲಿ ದೊಡ್ಡಮಟ್ಟದ ಯಶಸ್ಸು ಸಿಕ್ಕಿತು. ಈಗ ಅವರು ಲಂಡನ್​ನಲ್ಲಿಯೇ ವಾಸವಾಗಿದ್ದಾರೆ. ಮಾಡೆಲಿಂಗ್​ ಜಗತ್ತಿನಲ್ಲಿ ಅವರು ಸಕ್ರಿಯರಾಗಿದ್ದಾರೆ.

5 / 5

Published On - 12:56 pm, Wed, 5 January 22

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ