AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲರ್ ಪುಲ್ ಬಟ್ಟೆ ತೊಟ್ಟು ರ್‍ಯಾಂಪ್‌ ವಾಕ್ ಮಾಡಿದ ಯುವಕರು; ಮೈಸೂರಿನಲ್ಲಿ ನಡೆದ ಫ್ಯಾಷನ್ ಶೋನ ಝಲಕ್‌ ಇಲ್ಲಿದೆ

ಕೊರೊನಾ ನಂತರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ಥಬ್ದವಾಗಿದ್ದ ಫ್ಯಾಷನ್ ಲೋಕ, ನಿನ್ನೆ ಅನಾವರಣಗೊಂಡಿತ್ತು. ರಾಂಪ್ ಮೇಲೆ ಮೈ ಚಳಿ ಬಿಟ್ಟು ಯುವಕ ಯುವತಿಯರು ಮಿಂಚು ಹರಿಸಿದರು.

TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on: Dec 12, 2022 | 11:42 AM

ಮೈಸೂರಿನ ಹೆಬ್ಬಾಳು ಕೈಗಾರಿಕಾ‌ ಪ್ರದೇಶದ ಖಾಸಗಿ‌ ರೆಸಾರ್ಟ್‌ನಲ್ಲಿ ಡಿ.11 ರಂದು ಮೈಸೂರು ಫ್ಯಾಷನ್ ವೀಕ್ ವತಿಯಿಂದ ಫ್ಯಾಷನ್ ಶೋ ಆಯೋಜಿಸಲಾಗಿತ್ತು.

ಮೈಸೂರಿನ ಹೆಬ್ಬಾಳು ಕೈಗಾರಿಕಾ‌ ಪ್ರದೇಶದ ಖಾಸಗಿ‌ ರೆಸಾರ್ಟ್‌ನಲ್ಲಿ ಡಿ.11 ರಂದು ಮೈಸೂರು ಫ್ಯಾಷನ್ ವೀಕ್ ವತಿಯಿಂದ ಫ್ಯಾಷನ್ ಶೋ ಆಯೋಜಿಸಲಾಗಿತ್ತು.

1 / 6
ಮೈಸೂರಿನ ಫ್ಯಾಷನ್ ಡಿಸೈನರ್ ಜಯಂತಿ ಬಲ್ಲಾಳ್ ನೇತೃತ್ವದಲ್ಲಿ ಈ ಫ್ಯಾಷನ್ ಶೋ ನಡೆದಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ಮೈಸೂರಿನ ಫ್ಯಾಷನ್ ಡಿಸೈನರ್ ಜಯಂತಿ ಬಲ್ಲಾಳ್ ನೇತೃತ್ವದಲ್ಲಿ ಈ ಫ್ಯಾಷನ್ ಶೋ ನಡೆದಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

2 / 6
ಮುಂಬೈ ದೆಹಲಿ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯದ ಮಾಡೆಲ್‌ಗಳು ಫ್ಯಾಷನ್ ಶೋನಲ್ಲಿ ಭಾಗವಹಿಸಿದ್ದರು. ಹಲವು ಫ್ಯಾಷನ್ ಡಿಸೈನರ್‌ಗಳು ತಮ್ಮ ಹೊಸ ಹೊಸ ವಿನ್ಯಾಸವನ್ನು ಪ್ರದರ್ಶಿಸಿ ಗಮನ ಸೆಳೆದರು.

ಮುಂಬೈ ದೆಹಲಿ ಬೆಂಗಳೂರು ಸೇರಿದಂತೆ ವಿವಿಧ ರಾಜ್ಯದ ಮಾಡೆಲ್‌ಗಳು ಫ್ಯಾಷನ್ ಶೋನಲ್ಲಿ ಭಾಗವಹಿಸಿದ್ದರು. ಹಲವು ಫ್ಯಾಷನ್ ಡಿಸೈನರ್‌ಗಳು ತಮ್ಮ ಹೊಸ ಹೊಸ ವಿನ್ಯಾಸವನ್ನು ಪ್ರದರ್ಶಿಸಿ ಗಮನ ಸೆಳೆದರು.

3 / 6
ಕೊರೊನಾ ನಂತರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫ್ಯಾಷನ್ ಕಲರವಕ್ಕೆ ಬ್ರೇಕ್ ಬಿದ್ದಿತ್ತು. ಇದರಿಂದ ಮಾಡಿಲ್‌ಗಳು ಫ್ಯಾ,ಷನ್ ಡಿಸೈನರ್‌ಗಳಿಗೆ ಸಾಕಷ್ಟು ನಿರಾಶೆಯಾಗಿತ್ತು. ಆದರೆ ಇದೀಗ ಆ ಅಜ್ಞಾತವಾಸಕ್ಕೆ ಬ್ರೇಕ್ ಬಿದ್ದಿದ್ದು, ಫ್ಯಾಷನ್ ವೀಕ್ ಮೂಲಕ ಫ್ಯಾಷನ್ ಲೋಕ ಮತ್ತೆ ಅನಾವರಣಗೊಂಡಿದೆ.

ಕೊರೊನಾ ನಂತರ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫ್ಯಾಷನ್ ಕಲರವಕ್ಕೆ ಬ್ರೇಕ್ ಬಿದ್ದಿತ್ತು. ಇದರಿಂದ ಮಾಡಿಲ್‌ಗಳು ಫ್ಯಾ,ಷನ್ ಡಿಸೈನರ್‌ಗಳಿಗೆ ಸಾಕಷ್ಟು ನಿರಾಶೆಯಾಗಿತ್ತು. ಆದರೆ ಇದೀಗ ಆ ಅಜ್ಞಾತವಾಸಕ್ಕೆ ಬ್ರೇಕ್ ಬಿದ್ದಿದ್ದು, ಫ್ಯಾಷನ್ ವೀಕ್ ಮೂಲಕ ಫ್ಯಾಷನ್ ಲೋಕ ಮತ್ತೆ ಅನಾವರಣಗೊಂಡಿದೆ.

4 / 6
ಕಲರ್ ಪುಲ್ ಬಟ್ಟೆ ತೊಟ್ಟು ವಾವ್ ಎನ್ನುವಂತೆ ಮಾಡಿದ ಯುವಕರು. ರಾಂಪ್ ಮೇಲೆ ಮೈ ಚಳಿ ಬಿಟ್ಟು ಯುವಕರು ಮಿಂಚು ಹರಿಸಿದರು.

ಕಲರ್ ಪುಲ್ ಬಟ್ಟೆ ತೊಟ್ಟು ವಾವ್ ಎನ್ನುವಂತೆ ಮಾಡಿದ ಯುವಕರು. ರಾಂಪ್ ಮೇಲೆ ಮೈ ಚಳಿ ಬಿಟ್ಟು ಯುವಕರು ಮಿಂಚು ಹರಿಸಿದರು.

5 / 6
ಸದ್ಯ ಆರಂಭವಾಗಿರುವ ಫ್ಯಾಷನ್ ಕಲರವ ಮತ್ತಷ್ಟು ಸದ್ದು ಮಾಡಲಿ. ಯುವಕ ಯುವತಿಯರ ಭವಿಷ್ಯಕ್ಕೆ ರಹದಾರಿಯಾಗಲಿ ಮತ್ತಷ್ಟು ಜನರು ಸಾಂಸ್ಕೃತಿಕ ನಗರಿಯತ್ತ ಮುಖ ಮಾಡುವಂತಾಗಲಿ ಎನ್ನುವುದೇ  ಎಲ್ಲರ ಆಶಯ.

ಸದ್ಯ ಆರಂಭವಾಗಿರುವ ಫ್ಯಾಷನ್ ಕಲರವ ಮತ್ತಷ್ಟು ಸದ್ದು ಮಾಡಲಿ. ಯುವಕ ಯುವತಿಯರ ಭವಿಷ್ಯಕ್ಕೆ ರಹದಾರಿಯಾಗಲಿ ಮತ್ತಷ್ಟು ಜನರು ಸಾಂಸ್ಕೃತಿಕ ನಗರಿಯತ್ತ ಮುಖ ಮಾಡುವಂತಾಗಲಿ ಎನ್ನುವುದೇ ಎಲ್ಲರ ಆಶಯ.

6 / 6
Follow us
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಮೂಲ ನಕ್ಷತ್ರದಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ನೋಡಿ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ಇಡಿ ದಾಳಿ ಅಂತ್ಯ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಂಸದ ತುಕಾರಾಂ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
ನಿಧಿಮಾ ಪಾತ್ರದ ಜೊತೆ ಹೋಲಿಕೆ: ‘ಕರ್ಣ’ ಸೀರಿಯಲ್ ನಟಿ ಭವ್ಯಾಗೆ ಸಖತ್ ಖುಷಿ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
10 ಜನರ ಡೆತ್​ ಆಡಿಟ್ ಬಹಿರಂಗ: ಈಗಿರುವ ಕೊವಿಡ್ ಸೌಮ್ಯ ಸ್ವಭಾವದ್ದು: ಸಚಿವ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾರ್ತಿಕ್ ಮಹೇಶ್​ಗೆ ನಾನು ಜೋಡಿ ಅಲ್ಲ: ಗಾಸಿಪ್​ಗಳಿಗೆ ತೆರೆ ಎಳೆದ ನಮ್ರತಾ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು