Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಭರಣಗಳನ್ನು ಧರಿಸಲು ವೈಜ್ಞಾನಿಕ ಕಾರಣಗಳಿವೆ; ಏನು ಅಂತ ನೀವೂ ತಿಳಿದುಕೊಳ್ಳಿ

ನಾಲ್ಕನೆ ಬೆರಳಿನ ನರವೊಂದು ಹೃದಯಕ್ಕೆ ಸಂಪರ್ಕವಿರುವ ಕಾರಣ ಆ ಬೆರಳಿಗೆ ಉಂಗುರ ಧರಿಸಲಾಗುತ್ತದೆ. ಇದೇ ಕಾರಣಕ್ಕೆ ನಾಲ್ಕನೆ ಬೆರಳನ್ನು ಉಂಗುರದ ಬೆರಳು ಅಂತ ಕರೆಯಲಾಗುತ್ತದೆ.

TV9 Web
| Updated By: shruti hegde

Updated on: Aug 27, 2021 | 8:57 AM

ಕ್ಕ ಮಗವಿನಿಂದ ಹಿಡಿದು ದೊಡ್ಡವಳಾಗುವ ತನಕ ಇಷ್ಟಪಡುವ ಅಲಂಕಾರದ ಸಾಧನವೆಂದರೆ ಅದು ಕಾಲ್ಗೆಜ್ಜೆ. ಕಾಲಿನ ಅಂದ ಹೆಚ್ಚಿಸುವ ಕಾಲ್ಗೆಜ್ಜೆ ಧರಿಸುವ ಹಿಂದೆ ವೈಜ್ಞಾನಿಕ ಕಾರಣವಿದೆ. ಕಾಲಿನ ಗಂಟು ಬಲವಾಗಿಸುವ ಜೊತೆಗೆ ನೋವುಗಳಿಂದ ಪಾರಾಗಿಸುತ್ತದೆ.

ಕಾಲ್ಗೆಜ್ಜೆ

1 / 8
ರಾಜರ ಆಳ್ವಿಕೆಯ ಕಾಲದಲ್ಲಿ ರಾಜ ಮನೆತನದ ಮಹಿಳೆಯರು ಬೈತಲೆ ಬೊಟ್ಟನ್ನು ಪ್ರತಿದಿನ ಬಳಸುತ್ತಿದ್ದರು. ಬೈತಲೆ ಬೊಟ್ಟು ಧರಿಸಲು ವೈಜ್ಞಾನಿಕ ಕಾರಣವೆಂದರೆ ಶರೀರದ ಬಿಸಿಯನ್ನು ನಿಯಂತ್ರಿಸುತ್ತದೆ.

ರಾಜರ ಆಳ್ವಿಕೆಯ ಕಾಲದಲ್ಲಿ ರಾಜ ಮನೆತನದ ಮಹಿಳೆಯರು ಬೈತಲೆ ಬೊಟ್ಟನ್ನು ಪ್ರತಿದಿನ ಬಳಸುತ್ತಿದ್ದರು. ಬೈತಲೆ ಬೊಟ್ಟು ಧರಿಸಲು ವೈಜ್ಞಾನಿಕ ಕಾರಣವೆಂದರೆ ಶರೀರದ ಬಿಸಿಯನ್ನು ನಿಯಂತ್ರಿಸುತ್ತದೆ.

2 / 8
ಕಾಲಿನ ಬೆರಳಿನ ನರ ಹೃದಯದ ಮೂಲಕ ಗರ್ಭಕೋಶವನ್ನು ತಲುಪುತ್ತದೆ. ಇದು ಸಂತಾನ ಭಾಗ್ಯ ಪಡೆಯಲು ಸಹಕರಿಸುತ್ತದೆ ಎಂದು ಹೇಳಲಾಗುತ್ತದೆ.

ಕಾಲಿನ ಬೆರಳಿನ ನರ ಹೃದಯದ ಮೂಲಕ ಗರ್ಭಕೋಶವನ್ನು ತಲುಪುತ್ತದೆ. ಇದು ಸಂತಾನ ಭಾಗ್ಯ ಪಡೆಯಲು ಸಹಕರಿಸುತ್ತದೆ ಎಂದು ಹೇಳಲಾಗುತ್ತದೆ.

3 / 8
ಬಳೆಗಳನ್ನು ಕೈಗಳಿಗೆ ಹಾಕಿಕೊಂಡರೆ ಕೈಗಳು ಬಲವಾಗುತ್ತದೆ. ರಕ್ತ ಸಂಚಾರ ಸರಿಯಾಗಿ ಆಗುತ್ತದೆ. ದೇಹದ ಉಷ್ಣಾಂಶವನ್ನು ನಿಯಂತ್ರಿಸುತ್ತದೆ. ಕೆಲವರು ಬಳೆಗಳನ್ನು ತುಂಬಾ ಬಿಗಿಯಾಗಿ, ಇನ್ನು ಕೆಲವರು ಸಡಿಲವಾಗಿ ಹಾಕಿಕೊಳ್ಳುತ್ತಾರೆ. ಆದರೆ ಹೀಗೆ ಧರಿಸುವುದು ಒಳ್ಳೆಯದಲ್ಲ. ರಕ್ತನಾಳ ಮತ್ತು ನರಗಳಿಗೆ ಮೃದು ಸ್ಪರ್ಶ ನೀಡುವಂತೆ ಬಳೆಗಳನ್ನ ಹಾಕಿಕೊಳ್ಳಬೇಕು.

ಬಳೆಗಳನ್ನು ಕೈಗಳಿಗೆ ಹಾಕಿಕೊಂಡರೆ ಕೈಗಳು ಬಲವಾಗುತ್ತದೆ. ರಕ್ತ ಸಂಚಾರ ಸರಿಯಾಗಿ ಆಗುತ್ತದೆ. ದೇಹದ ಉಷ್ಣಾಂಶವನ್ನು ನಿಯಂತ್ರಿಸುತ್ತದೆ. ಕೆಲವರು ಬಳೆಗಳನ್ನು ತುಂಬಾ ಬಿಗಿಯಾಗಿ, ಇನ್ನು ಕೆಲವರು ಸಡಿಲವಾಗಿ ಹಾಕಿಕೊಳ್ಳುತ್ತಾರೆ. ಆದರೆ ಹೀಗೆ ಧರಿಸುವುದು ಒಳ್ಳೆಯದಲ್ಲ. ರಕ್ತನಾಳ ಮತ್ತು ನರಗಳಿಗೆ ಮೃದು ಸ್ಪರ್ಶ ನೀಡುವಂತೆ ಬಳೆಗಳನ್ನ ಹಾಕಿಕೊಳ್ಳಬೇಕು.

4 / 8
ಮೂಗಿಗೆ ಒಂದು ಚಿಕ್ಕ ತೂತು ಮಾಡಿದರೆ ಋತುಚಕ್ರದ ಸಮಯದಲ್ಲಿ ಹೆಣ್ಣಿಗೆ ಹೊಟ್ಟೆ ನೋವು ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಮೂಗಿನ ನರ ನೇರವಾಗಿ ಗರ್ಭಕೋಶಕ್ಕೆ ಸಂಪರ್ಕವಿದೆ. ಇದರಿಂದ ಸಂತಾನ ಭಾಗ್ಯ ಸಿಗುತ್ತದೆ ಎಂದು ನಂಬಲಾಗಿದೆ.

ಮೂಗಿಗೆ ಒಂದು ಚಿಕ್ಕ ತೂತು ಮಾಡಿದರೆ ಋತುಚಕ್ರದ ಸಮಯದಲ್ಲಿ ಹೆಣ್ಣಿಗೆ ಹೊಟ್ಟೆ ನೋವು ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ. ಮೂಗಿನ ನರ ನೇರವಾಗಿ ಗರ್ಭಕೋಶಕ್ಕೆ ಸಂಪರ್ಕವಿದೆ. ಇದರಿಂದ ಸಂತಾನ ಭಾಗ್ಯ ಸಿಗುತ್ತದೆ ಎಂದು ನಂಬಲಾಗಿದೆ.

5 / 8
ನಾಲ್ಕನೆ ಬೆರಳಿನ ನರವೊಂದು ಹೃದಯಕ್ಕೆ ಸಂಪರ್ಕವಿರುವ ಕಾರಣ ಆ ಬೆರಳಿಗೆ ಉಂಗುರ ಧರಿಸಲಾಗುತ್ತದೆ. ಇದೇ ಕಾರಣಕ್ಕೆ ನಾಲ್ಕನೆ ಬೆರಳನ್ನು ಉಂಗುರದ ಬೆರಳು ಅಂತ ಕರೆಯಲಾಗುತ್ತದೆ. ಮಧ್ಯದ ಬೆರಳಿನ ನರ ಮೆದುಳಿನ ನಡುವೆ ಹಾದುಹೋಗಿದೆ. ಉಂಗುರವನ್ನು ಮಧ್ಯದ ಬೆರಳಿಗೆ ಧರಿಸಿದಾಗ ತೀರ್ಮಾನಗಳನ್ನು ತಕ್ಷಣದ ತೆಗೆದುಕೊಳ್ಳಲು ಮೆದುಳಿಗೆ ಕಷ್ಟವಾಗುತ್ತದೆ. ಹೀಗಾಗಿ ವೈಜ್ಞಾನಿಕ ಕಾರಣ ತಿಳಿದವರು ಮಧ್ಯದ ಬೆರಳಿಗೆ ಉಂಗುರವನ್ನು ಹಾಕಲ್ಲ.

ನಾಲ್ಕನೆ ಬೆರಳಿನ ನರವೊಂದು ಹೃದಯಕ್ಕೆ ಸಂಪರ್ಕವಿರುವ ಕಾರಣ ಆ ಬೆರಳಿಗೆ ಉಂಗುರ ಧರಿಸಲಾಗುತ್ತದೆ. ಇದೇ ಕಾರಣಕ್ಕೆ ನಾಲ್ಕನೆ ಬೆರಳನ್ನು ಉಂಗುರದ ಬೆರಳು ಅಂತ ಕರೆಯಲಾಗುತ್ತದೆ. ಮಧ್ಯದ ಬೆರಳಿನ ನರ ಮೆದುಳಿನ ನಡುವೆ ಹಾದುಹೋಗಿದೆ. ಉಂಗುರವನ್ನು ಮಧ್ಯದ ಬೆರಳಿಗೆ ಧರಿಸಿದಾಗ ತೀರ್ಮಾನಗಳನ್ನು ತಕ್ಷಣದ ತೆಗೆದುಕೊಳ್ಳಲು ಮೆದುಳಿಗೆ ಕಷ್ಟವಾಗುತ್ತದೆ. ಹೀಗಾಗಿ ವೈಜ್ಞಾನಿಕ ಕಾರಣ ತಿಳಿದವರು ಮಧ್ಯದ ಬೆರಳಿಗೆ ಉಂಗುರವನ್ನು ಹಾಕಲ್ಲ.

6 / 8
ನಾನಾ ವಿನ್ಯಾಸದ ಓಲೆಗಳನ್ನು ಖರೀದಿಸಿ, ಬಳಸುತ್ತಾರೆ. ಆದರೆ ಕಿವಿ ಓಲೆಗಳನ್ನು ಹಾಕಿಕೊಳ್ಳುವವರಿಗೆ ಇದರ ಹಿಂದೆ ಇರುವ ವೈಜ್ಞಾನಿಕ ಕಾರಣಗಳು ಗೊತ್ತಿಲ್ಲ. ಕಿವಿಯಲ್ಲಿರುವ ನರ ಗರ್ಭಕೋಶಕ್ಕೆ ಸಂಪರ್ಕವಿದೆ. ಕಿವಿ ಓಲೆಗಳನ್ನು ಧರಿಸಿದಾಗ ಸಂತಾನ ಭಾಗ್ಯ ಹೆಣ್ಣಿಗೆ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.

ನಾನಾ ವಿನ್ಯಾಸದ ಓಲೆಗಳನ್ನು ಖರೀದಿಸಿ, ಬಳಸುತ್ತಾರೆ. ಆದರೆ ಕಿವಿ ಓಲೆಗಳನ್ನು ಹಾಕಿಕೊಳ್ಳುವವರಿಗೆ ಇದರ ಹಿಂದೆ ಇರುವ ವೈಜ್ಞಾನಿಕ ಕಾರಣಗಳು ಗೊತ್ತಿಲ್ಲ. ಕಿವಿಯಲ್ಲಿರುವ ನರ ಗರ್ಭಕೋಶಕ್ಕೆ ಸಂಪರ್ಕವಿದೆ. ಕಿವಿ ಓಲೆಗಳನ್ನು ಧರಿಸಿದಾಗ ಸಂತಾನ ಭಾಗ್ಯ ಹೆಣ್ಣಿಗೆ ಪ್ರಾಪ್ತಿಯಾಗುತ್ತದೆ ಎಂದು ಹೇಳಲಾಗುತ್ತದೆ.

7 / 8
ತಾಳಿಗೆ ಅರಿಶಿಣ, ಕುಂಕುಮ ಹಚ್ಚಿ ಕಣ್ಣಿಗೆ ಮುಟ್ಟಿಸಿಕೊಂಡಾಗ ಗಂಡನ ಆಯಸ್ಸು ಜಾಸ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರ ನಡುವೆ ತಾಳಿಯನ್ನು ಧರಿಸಲು ವೈಜ್ಞಾನಿಕ ಕಾರಣವಿದೆ. ಮಂಗಳಸೂತ್ರ ಬಳಸುವುದರಿಂದ ದೇಹದ ರಕ್ತ ಸಂಚಾರ ಸರಿಯಾಗುತ್ತದೆ.

ತಾಳಿಗೆ ಅರಿಶಿಣ, ಕುಂಕುಮ ಹಚ್ಚಿ ಕಣ್ಣಿಗೆ ಮುಟ್ಟಿಸಿಕೊಂಡಾಗ ಗಂಡನ ಆಯಸ್ಸು ಜಾಸ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಇದರ ನಡುವೆ ತಾಳಿಯನ್ನು ಧರಿಸಲು ವೈಜ್ಞಾನಿಕ ಕಾರಣವಿದೆ. ಮಂಗಳಸೂತ್ರ ಬಳಸುವುದರಿಂದ ದೇಹದ ರಕ್ತ ಸಂಚಾರ ಸರಿಯಾಗುತ್ತದೆ.

8 / 8
Follow us
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !