AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Skin Care: ಚರ್ಮದ ಕಾಂತಿ ಹೆಚ್ಚಿಸಲು ಈ ಆಹಾರಗಳು ಹೆಚ್ಚು ನೆರವಾಗಲಿದೆ

ಸುಂದರವಾದ ಚರ್ಮವನ್ನು ಪಡೆಯುವ ಹಂಬಲ ಎಲ್ಲರಿಗೂ ಇರುತ್ತದೆ. ಅದು ಉತ್ತಮ ಅಹಾರದಿಂದ ಮಾತ್ರ ಸಾಧ್ಯ. ಹೀಗಾಗಿ ಈ ಆಹಾರಗಳನ್ನು ಪ್ರಯತ್ನಿಸಿ, ನಿಮ್ಮ ಚರ್ಮವನ್ನು ಕಾಂತಿಯುತವಾಗಿ ಮಾಡಿಕೊಳ್ಳಬಹುದು.

TV9 Web
| Edited By: |

Updated on: Jan 28, 2022 | 3:19 PM

Share
ಅಂದವಾದ ಚರ್ಮ ಇರಬೇಕು ಎನ್ನುವುದು ಎಲ್ಲರ ಬಯಕೆ. ಆದರೆ ಅದಕ್ಕೆ ತಕ್ಕಹಾಗೆ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು.  ಈ ಆಹಾರಗಳನ್ನು ನಿಮ್ಮ ಡಯೆಟ್​ ಪಟ್ಟಿಯಲ್ಲಿ ಸೇರಿಸಿಕೊಳ್ಳಿ. ಕಾಂತಿಯುತ ಚರ್ಮವನ್ನು ಪಡೆಯಬಹುದು.

ಅಂದವಾದ ಚರ್ಮ ಇರಬೇಕು ಎನ್ನುವುದು ಎಲ್ಲರ ಬಯಕೆ. ಆದರೆ ಅದಕ್ಕೆ ತಕ್ಕಹಾಗೆ ಪೋಷಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಈ ಆಹಾರಗಳನ್ನು ನಿಮ್ಮ ಡಯೆಟ್​ ಪಟ್ಟಿಯಲ್ಲಿ ಸೇರಿಸಿಕೊಳ್ಳಿ. ಕಾಂತಿಯುತ ಚರ್ಮವನ್ನು ಪಡೆಯಬಹುದು.

1 / 10
ಅವಕಾಡೊ ಅಥವಾ ಬಟರ್​​ ಫ್ರುಟ್​​ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ವಿಟಮಿನ ಇ ಮತ್ತು ಸಿ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.

ಅವಕಾಡೊ ಅಥವಾ ಬಟರ್​​ ಫ್ರುಟ್​​ ನಿಮ್ಮ ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ವಿಟಮಿನ ಇ ಮತ್ತು ಸಿ ಚರ್ಮದ ಆರೋಗ್ಯವನ್ನು ಕಾಪಾಡುತ್ತದೆ.

2 / 10
ವಾಲ್ನಟ್​ ಅಥವಾ ಅಖ್ರೋಟ್​  ಚರ್ಮದ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್​ ಮತ್ತು ವಿಟಮಿನ್​ ಬಿ ಅಂಶಗಳು ಸುಕ್ಕುಗಟ್ಟಿದ, ಕಳೆಗುಂದಿದ ತ್ವಚೆಯನ್ನು ನಿವಾರಿಸುತ್ತದೆ.

ವಾಲ್ನಟ್​ ಅಥವಾ ಅಖ್ರೋಟ್​ ಚರ್ಮದ ಆರೋಗ್ಯಕ್ಕೆ ಉತ್ತಮ ಆಹಾರವಾಗಿದೆ. ಇದರಲ್ಲಿರುವ ಆ್ಯಂಟಿಆಕ್ಸಿಡೆಂಟ್​ ಮತ್ತು ವಿಟಮಿನ್​ ಬಿ ಅಂಶಗಳು ಸುಕ್ಕುಗಟ್ಟಿದ, ಕಳೆಗುಂದಿದ ತ್ವಚೆಯನ್ನು ನಿವಾರಿಸುತ್ತದೆ.

3 / 10
ಟೊಮಾಟೋದಲ್ಲಿರುವ ವಿಟಮಿನ್​ ಎ,ಸಿ,ಆ್ಯಂಟಿಆಕ್ಸಿಡೆಂಟ್​ಗಳು ಮೊಡವೆಗಳನ್ನು ನಿವಾರಿಸಿ ಕ್ಲೀನ್​ ಸ್ಕಿನ್​ ನೀಡುತ್ತದೆ.

ಟೊಮಾಟೋದಲ್ಲಿರುವ ವಿಟಮಿನ್​ ಎ,ಸಿ,ಆ್ಯಂಟಿಆಕ್ಸಿಡೆಂಟ್​ಗಳು ಮೊಡವೆಗಳನ್ನು ನಿವಾರಿಸಿ ಕ್ಲೀನ್​ ಸ್ಕಿನ್​ ನೀಡುತ್ತದೆ.

4 / 10
ಕಲ್ಲಂಗಡಿ ಹಣ್ಣು ಮುಖದ ಮೇಲಿನ ಕಲೆಯನ್ನು ನಿವಾರಿಸಲು ಸಹಾಯವಾಗಿದೆ.  ಹೆಚ್ಚು ನೀರನಂಶವುಳ್ಳ ಈ ಹಣ್ಣಿನ ಸೇವನೆ ನಿಮ್ಮ ಚರ್ಮವನ್ನು ಕಾಂತಿಯುತವಾಗಿಸುತ್ತದೆ.

ಕಲ್ಲಂಗಡಿ ಹಣ್ಣು ಮುಖದ ಮೇಲಿನ ಕಲೆಯನ್ನು ನಿವಾರಿಸಲು ಸಹಾಯವಾಗಿದೆ. ಹೆಚ್ಚು ನೀರನಂಶವುಳ್ಳ ಈ ಹಣ್ಣಿನ ಸೇವನೆ ನಿಮ್ಮ ಚರ್ಮವನ್ನು ಕಾಂತಿಯುತವಾಗಿಸುತ್ತದೆ.

5 / 10
ಚರ್ಮಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್​ ಬಿ2 ಮತ್ತು ವಿಟಮಿನ್​ ಇ ಅಂಶ ಗ್ರೀನ್​​ ಟೀಯಲ್ಲಿದೆ. ಹೀಗಾಗಿ ಚರ್ಮದ ಸುರಕ್ಷತೆಯಲ್ಲಿ ಗ್ರೀನ್​ ಟೀ ಮಹತ್ವದ ಪಾತ್ರವಹಿಸುತ್ತದೆ.

ಚರ್ಮಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್​ ಬಿ2 ಮತ್ತು ವಿಟಮಿನ್​ ಇ ಅಂಶ ಗ್ರೀನ್​​ ಟೀಯಲ್ಲಿದೆ. ಹೀಗಾಗಿ ಚರ್ಮದ ಸುರಕ್ಷತೆಯಲ್ಲಿ ಗ್ರೀನ್​ ಟೀ ಮಹತ್ವದ ಪಾತ್ರವಹಿಸುತ್ತದೆ.

6 / 10
ಯಥೇಚ್ಛವಾದ ಆ್ಯಂಟಿ ಆಕ್ಸಿಡೆಂಟ್​, ಫೈಬರ್​, ನ್ಯೂಟ್ರಿಯಂಟ್ಸ್​​ಗಳು ಗುಣಗಳನ್ನು ಹೊಂದಿರುವ ಬೆರ್ರಿಹಣ್ಣುಗಳನ್ನು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

ಯಥೇಚ್ಛವಾದ ಆ್ಯಂಟಿ ಆಕ್ಸಿಡೆಂಟ್​, ಫೈಬರ್​, ನ್ಯೂಟ್ರಿಯಂಟ್ಸ್​​ಗಳು ಗುಣಗಳನ್ನು ಹೊಂದಿರುವ ಬೆರ್ರಿಹಣ್ಣುಗಳನ್ನು ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ.

7 / 10
ಚಾಕಲೇಟ್​ ಯಾರಿಗೆ ಇಷ್ಟ ಇಲ್ಲ ಹೇಳಿ. ಚಾಕಲೇಟ್​ ಚರ್ಮದ ಆರೋಗ್ಯಕ್ಕೂ ಒಳಿತು. ಹೌದು, ಸನ್​ಬರ್ನ್​, ಸ್ಕಿನ್​ ಟಾನಿಂಗ್​ಅನ್ನು ಹೋಗಲಾಡಿಸಲು ಡಾರ್ಕ್​ ಚಾಕಲೇಟ್​ ಸಹಕಾರಿ.

ಚಾಕಲೇಟ್​ ಯಾರಿಗೆ ಇಷ್ಟ ಇಲ್ಲ ಹೇಳಿ. ಚಾಕಲೇಟ್​ ಚರ್ಮದ ಆರೋಗ್ಯಕ್ಕೂ ಒಳಿತು. ಹೌದು, ಸನ್​ಬರ್ನ್​, ಸ್ಕಿನ್​ ಟಾನಿಂಗ್​ಅನ್ನು ಹೋಗಲಾಡಿಸಲು ಡಾರ್ಕ್​ ಚಾಕಲೇಟ್​ ಸಹಕಾರಿ.

8 / 10
ದಾಳಿಂಬೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲ ಚರ್ಮಕ್ಕೂ ಒಳಿತು. ಒಣ ಚರ್ಮ, ಸುಕ್ಕು ಚರ್ಮವನ್ನು  ದಾಳಿಂಬೆ ಹಣ್ಣು ನಿವಾರಿಸುತ್ತದೆ.

ದಾಳಿಂಬೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಮಾತ್ರವಲ್ಲ ಚರ್ಮಕ್ಕೂ ಒಳಿತು. ಒಣ ಚರ್ಮ, ಸುಕ್ಕು ಚರ್ಮವನ್ನು ದಾಳಿಂಬೆ ಹಣ್ಣು ನಿವಾರಿಸುತ್ತದೆ.

9 / 10
ಅಗಸೆ ಬೀಜದಲ್ಲಿ ಸಮೃದ್ಧವಾದ ಕೊಬ್ಬಿನಾಮ್ಲಗಳು ಇರುವುದರಿಂದ ಒಣ ಚರ್ಮವನ್ನು ನಿವಾರಿಸುತ್ತದೆ. ಮತ್ತು ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ಗಳು ಚರ್ಮವನ್ನು ಕಾಂತಿಯುತಗೊಳಿಸುತ್ತವೆ.

ಅಗಸೆ ಬೀಜದಲ್ಲಿ ಸಮೃದ್ಧವಾದ ಕೊಬ್ಬಿನಾಮ್ಲಗಳು ಇರುವುದರಿಂದ ಒಣ ಚರ್ಮವನ್ನು ನಿವಾರಿಸುತ್ತದೆ. ಮತ್ತು ಇದರಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ಗಳು ಚರ್ಮವನ್ನು ಕಾಂತಿಯುತಗೊಳಿಸುತ್ತವೆ.

10 / 10
Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು