AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty Trip: ಊಟಿಗೆ ಹೋದರೆ ಈ ಸ್ಥಳಗಳನ್ನು ಮಾತ್ರ ಮಿಸ್ ಮಾಡ್ಲೇಬೇಡಿ

Ooty travelling: ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣ

ನಯನಾ ರಾಜೀವ್
| Edited By: |

Updated on:May 24, 2022 | 8:49 AM

Share

ಜಿಂಕೆ ಪಾರ್ಕ್: ಊಟಿಯಲ್ಲಿ ಜಿಂಕೆ ಪಾರ್ಕ್ ಪ್ರವಾಸಿಗರನ್ನು ಬರ ಸೆಳೆಯುವ ಅಂತ್ಯಂತ ಸುಂದರವಾದ ಪಾರ್ಕ್ ಆಗಿದೆ.  ಅದರ ಬಳಿ ಊಟಿ ರೆಸಾರ್ಟ್​ ಹಾಗೂ ರೆಸ್ಟೋರೆಂಟ್​ಗಳು ಕೂಡ ಇವೆ.

Deer Park

1 / 6
 ದೊಡ್ಡ ಬೆಟ್ಟ ತಮಿಳುನಾಡಿನ ಒಂದು ಸುಂದರವಾದ ಪ್ರವಾಸಿ ತಾಣವಾಗಿದ್ದು, ಇದೊಂದು ಬೆಟ್ಟ ಪ್ರದೇಶವಾಗಿದೆ. ಈ ಬೆಟ್ಟದ ತುದಿಯವರೆವಿಗೂ ತಲುಪಲು ಉತ್ತಮವಾದ ರಸ್ತೆ ಮಾರ್ಗವಿದೆ. ಈ ತುದಿಯಿಂದ ತಮಿಳುನಾಡಿನ ಸುಂದರವಾದ ಪ್ರಕೃತಿಯನ್ನು ಅಸ್ವಾಧಿಸಬಹುದಾಗಿದೆ.

Dodda Betta

2 / 6
Ooty Lake

ಊಟಿ ಲೇಕ್: ಬ್ರಿಟಿಷರು 1824ರಲ್ಲಿ ಈ ಸರೋವರವನ್ನು ನಿರ್ಮಿಸಿದರು. ಸುಮಾರು 65 ಎಕರೆ ಪ್ರದೇಶದಲ್ಲಿ ಈ ಸರೋವರ ಇದೆ. ನೀರು ನೀಲಿ ಬಣ್ಣದಲ್ಲಿ ಗೋಚರಿಸುತ್ತದೆ. ಇಲ್ಲಿಗೆ ತೆರಳಿದರೆ ನಿಮ್ಮ ಪಾರ್ಟ್ನರ್ ಜತೆ ಉತ್ತಮ ಸಮಯ ಕಳೆಯಬಹುದು.

3 / 6
Tea Park

ಊಟಿ ಟೀ ಪಾರ್ಕ್: ಈ ಟೀ ಪಾರ್ಕ್ ಬಸ್​ ನಿಲ್ದಾಣದಿಂದ 8 ಕಿ.ಮೀ ದೂರದಲ್ಲಿದೆ. ಈ ಟೀ ಪಾರ್ಕ್ ದೊಡ್ಡ ಬೆಟ್ಟದ ಬಳಿ ಇದೆ. ಈ ಟೀ ಪಾರ್ಕ್ ಹಾಗೂ ದೊಡ್ಡಬೆಟ್ಟವನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತಿದೆ.

4 / 6
Ooty

ಊಟಿಯಲ್ಲಿ ಈ ಸ್ಥಳಗಳನ್ನು ತಪ್ಪದೇ ನೋಡಿ

5 / 6
Travelling Ooty

ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ ಹೆಸರಾಗಿದೆ.

6 / 6

Published On - 8:30 am, Tue, 24 May 22

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು