Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty Trip: ಊಟಿಗೆ ಹೋದರೆ ಈ ಸ್ಥಳಗಳನ್ನು ಮಾತ್ರ ಮಿಸ್ ಮಾಡ್ಲೇಬೇಡಿ

Ooty travelling: ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣ

ನಯನಾ ರಾಜೀವ್
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 24, 2022 | 8:49 AM


ಜಿಂಕೆ ಪಾರ್ಕ್: ಊಟಿಯಲ್ಲಿ ಜಿಂಕೆ ಪಾರ್ಕ್ ಪ್ರವಾಸಿಗರನ್ನು ಬರ ಸೆಳೆಯುವ ಅಂತ್ಯಂತ ಸುಂದರವಾದ ಪಾರ್ಕ್ ಆಗಿದೆ.  ಅದರ ಬಳಿ ಊಟಿ ರೆಸಾರ್ಟ್​ ಹಾಗೂ ರೆಸ್ಟೋರೆಂಟ್​ಗಳು ಕೂಡ ಇವೆ.

Deer Park

1 / 6
 ದೊಡ್ಡ ಬೆಟ್ಟ ತಮಿಳುನಾಡಿನ ಒಂದು ಸುಂದರವಾದ ಪ್ರವಾಸಿ ತಾಣವಾಗಿದ್ದು, ಇದೊಂದು ಬೆಟ್ಟ ಪ್ರದೇಶವಾಗಿದೆ. ಈ ಬೆಟ್ಟದ ತುದಿಯವರೆವಿಗೂ ತಲುಪಲು ಉತ್ತಮವಾದ ರಸ್ತೆ ಮಾರ್ಗವಿದೆ. ಈ ತುದಿಯಿಂದ ತಮಿಳುನಾಡಿನ ಸುಂದರವಾದ ಪ್ರಕೃತಿಯನ್ನು ಅಸ್ವಾಧಿಸಬಹುದಾಗಿದೆ.

Dodda Betta

2 / 6
Ooty Lake

ಊಟಿ ಲೇಕ್: ಬ್ರಿಟಿಷರು 1824ರಲ್ಲಿ ಈ ಸರೋವರವನ್ನು ನಿರ್ಮಿಸಿದರು. ಸುಮಾರು 65 ಎಕರೆ ಪ್ರದೇಶದಲ್ಲಿ ಈ ಸರೋವರ ಇದೆ. ನೀರು ನೀಲಿ ಬಣ್ಣದಲ್ಲಿ ಗೋಚರಿಸುತ್ತದೆ. ಇಲ್ಲಿಗೆ ತೆರಳಿದರೆ ನಿಮ್ಮ ಪಾರ್ಟ್ನರ್ ಜತೆ ಉತ್ತಮ ಸಮಯ ಕಳೆಯಬಹುದು.

3 / 6
Tea Park

ಊಟಿ ಟೀ ಪಾರ್ಕ್: ಈ ಟೀ ಪಾರ್ಕ್ ಬಸ್​ ನಿಲ್ದಾಣದಿಂದ 8 ಕಿ.ಮೀ ದೂರದಲ್ಲಿದೆ. ಈ ಟೀ ಪಾರ್ಕ್ ದೊಡ್ಡ ಬೆಟ್ಟದ ಬಳಿ ಇದೆ. ಈ ಟೀ ಪಾರ್ಕ್ ಹಾಗೂ ದೊಡ್ಡಬೆಟ್ಟವನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತಿದೆ.

4 / 6
Ooty

ಊಟಿಯಲ್ಲಿ ಈ ಸ್ಥಳಗಳನ್ನು ತಪ್ಪದೇ ನೋಡಿ

5 / 6
Travelling Ooty

ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ ಹೆಸರಾಗಿದೆ.

6 / 6

Published On - 8:30 am, Tue, 24 May 22

Follow us
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಪ್ರದೀಪ್ ಮಾತುಗಳಿಗೆ ಸಭಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದದರು: ಮೋಹನ್
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
ಬದುಕುಳಿದು ಬಂದು ಅಪಘಾತದ ಭೀಕರತೆ ಬಿಚ್ಚಿಟ್ಟ ಪರಸಪ್ಪ
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
VIDEO: ರಾಕಿ ಭಾಯ್ ಸ್ಟೈಲ್​ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್​ಗೆ ಕನ್ನಡಿಗನ ಎಂಟ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಹತ್ತಿರದ ಸಂಬಂಧಿಯೊಬ್ಬರ ಸಾವಿನ ಕಾರಣ ಪರಮೇಶ್ವರ್ ಭಾಗಿಯಾಗಿರಲಿಲ್ಲ: ಪಾಟೀಲ್
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಾರಿನ ಮೇಲೆ ಬಿದ್ದ ಲಾರಿ: ಭಯಾನಕ ಅಪಘಾತ ಡ್ರೋನ್ ಕ್ಯಾಮರಾದಲ್ಲಿ ಕಂಡಿದ್ದು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ಕಳ್ಳತನ ಮಾಡಿದ ಬಳಿಕ ತಮ್ಮ ಕಾರನ್ನೇ ಬೆಂಕಿಹಚ್ಚಿ ಸುಟ್ಟುಬಿಡುವ ಖದೀಮರು
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ದರ್ಶನ್ ನಟನೆಯ ‘ಡೆವಿಲ್’ ಚಿತ್ರಕ್ಕೆ ಮೈಸೂರಿನಲ್ಲಿ ಕೊನೆಯ ದಿನದ ಶೂಟಿಂಗ್
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
ಅಪಘಾತದಲ್ಲಿ ಜಖಂಗೊಂಡ ಕಾರಲ್ಲಿ ಮಲಗಿದ್ದರೂ ಚಾಲಕ ಅಪಾಯದಿಂದ ಪಾರು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
IPL 2025: ಐಪಿಎಲ್ ಆರಂಭಕ್ಕೂ ಮುನ್ನ ಹಲವು ಆಟಗಾರರು ಗಾಯಾಳು
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ
ಕ್ಯಾಂಟರ್ ಚಾಲಕ ಪಾನಮತ್ತನಾಗಿದ್ದ, ಅಪಘಾತದಲ್ಲಿ ಆಟೋರಿಕ್ಷಾವೊಂದು ಅಪ್ಪಚ್ಚಿ