AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty Trip: ಊಟಿಗೆ ಹೋದರೆ ಈ ಸ್ಥಳಗಳನ್ನು ಮಾತ್ರ ಮಿಸ್ ಮಾಡ್ಲೇಬೇಡಿ

Ooty travelling: ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣ

ನಯನಾ ರಾಜೀವ್
| Edited By: |

Updated on:May 24, 2022 | 8:49 AM

Share

ಜಿಂಕೆ ಪಾರ್ಕ್: ಊಟಿಯಲ್ಲಿ ಜಿಂಕೆ ಪಾರ್ಕ್ ಪ್ರವಾಸಿಗರನ್ನು ಬರ ಸೆಳೆಯುವ ಅಂತ್ಯಂತ ಸುಂದರವಾದ ಪಾರ್ಕ್ ಆಗಿದೆ.  ಅದರ ಬಳಿ ಊಟಿ ರೆಸಾರ್ಟ್​ ಹಾಗೂ ರೆಸ್ಟೋರೆಂಟ್​ಗಳು ಕೂಡ ಇವೆ.

Deer Park

1 / 6
 ದೊಡ್ಡ ಬೆಟ್ಟ ತಮಿಳುನಾಡಿನ ಒಂದು ಸುಂದರವಾದ ಪ್ರವಾಸಿ ತಾಣವಾಗಿದ್ದು, ಇದೊಂದು ಬೆಟ್ಟ ಪ್ರದೇಶವಾಗಿದೆ. ಈ ಬೆಟ್ಟದ ತುದಿಯವರೆವಿಗೂ ತಲುಪಲು ಉತ್ತಮವಾದ ರಸ್ತೆ ಮಾರ್ಗವಿದೆ. ಈ ತುದಿಯಿಂದ ತಮಿಳುನಾಡಿನ ಸುಂದರವಾದ ಪ್ರಕೃತಿಯನ್ನು ಅಸ್ವಾಧಿಸಬಹುದಾಗಿದೆ.

Dodda Betta

2 / 6
Ooty Lake

ಊಟಿ ಲೇಕ್: ಬ್ರಿಟಿಷರು 1824ರಲ್ಲಿ ಈ ಸರೋವರವನ್ನು ನಿರ್ಮಿಸಿದರು. ಸುಮಾರು 65 ಎಕರೆ ಪ್ರದೇಶದಲ್ಲಿ ಈ ಸರೋವರ ಇದೆ. ನೀರು ನೀಲಿ ಬಣ್ಣದಲ್ಲಿ ಗೋಚರಿಸುತ್ತದೆ. ಇಲ್ಲಿಗೆ ತೆರಳಿದರೆ ನಿಮ್ಮ ಪಾರ್ಟ್ನರ್ ಜತೆ ಉತ್ತಮ ಸಮಯ ಕಳೆಯಬಹುದು.

3 / 6
Tea Park

ಊಟಿ ಟೀ ಪಾರ್ಕ್: ಈ ಟೀ ಪಾರ್ಕ್ ಬಸ್​ ನಿಲ್ದಾಣದಿಂದ 8 ಕಿ.ಮೀ ದೂರದಲ್ಲಿದೆ. ಈ ಟೀ ಪಾರ್ಕ್ ದೊಡ್ಡ ಬೆಟ್ಟದ ಬಳಿ ಇದೆ. ಈ ಟೀ ಪಾರ್ಕ್ ಹಾಗೂ ದೊಡ್ಡಬೆಟ್ಟವನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತಿದೆ.

4 / 6
Ooty

ಊಟಿಯಲ್ಲಿ ಈ ಸ್ಥಳಗಳನ್ನು ತಪ್ಪದೇ ನೋಡಿ

5 / 6
Travelling Ooty

ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ ಹೆಸರಾಗಿದೆ.

6 / 6

Published On - 8:30 am, Tue, 24 May 22

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು