Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty Trip: ಊಟಿಗೆ ಹೋದರೆ ಈ ಸ್ಥಳಗಳನ್ನು ಮಾತ್ರ ಮಿಸ್ ಮಾಡ್ಲೇಬೇಡಿ

Ooty travelling: ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣ

ನಯನಾ ರಾಜೀವ್
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 24, 2022 | 8:49 AM


ಜಿಂಕೆ ಪಾರ್ಕ್: ಊಟಿಯಲ್ಲಿ ಜಿಂಕೆ ಪಾರ್ಕ್ ಪ್ರವಾಸಿಗರನ್ನು ಬರ ಸೆಳೆಯುವ ಅಂತ್ಯಂತ ಸುಂದರವಾದ ಪಾರ್ಕ್ ಆಗಿದೆ.  ಅದರ ಬಳಿ ಊಟಿ ರೆಸಾರ್ಟ್​ ಹಾಗೂ ರೆಸ್ಟೋರೆಂಟ್​ಗಳು ಕೂಡ ಇವೆ.

Deer Park

1 / 6
 ದೊಡ್ಡ ಬೆಟ್ಟ ತಮಿಳುನಾಡಿನ ಒಂದು ಸುಂದರವಾದ ಪ್ರವಾಸಿ ತಾಣವಾಗಿದ್ದು, ಇದೊಂದು ಬೆಟ್ಟ ಪ್ರದೇಶವಾಗಿದೆ. ಈ ಬೆಟ್ಟದ ತುದಿಯವರೆವಿಗೂ ತಲುಪಲು ಉತ್ತಮವಾದ ರಸ್ತೆ ಮಾರ್ಗವಿದೆ. ಈ ತುದಿಯಿಂದ ತಮಿಳುನಾಡಿನ ಸುಂದರವಾದ ಪ್ರಕೃತಿಯನ್ನು ಅಸ್ವಾಧಿಸಬಹುದಾಗಿದೆ.

Dodda Betta

2 / 6
Ooty Lake

ಊಟಿ ಲೇಕ್: ಬ್ರಿಟಿಷರು 1824ರಲ್ಲಿ ಈ ಸರೋವರವನ್ನು ನಿರ್ಮಿಸಿದರು. ಸುಮಾರು 65 ಎಕರೆ ಪ್ರದೇಶದಲ್ಲಿ ಈ ಸರೋವರ ಇದೆ. ನೀರು ನೀಲಿ ಬಣ್ಣದಲ್ಲಿ ಗೋಚರಿಸುತ್ತದೆ. ಇಲ್ಲಿಗೆ ತೆರಳಿದರೆ ನಿಮ್ಮ ಪಾರ್ಟ್ನರ್ ಜತೆ ಉತ್ತಮ ಸಮಯ ಕಳೆಯಬಹುದು.

3 / 6
Tea Park

ಊಟಿ ಟೀ ಪಾರ್ಕ್: ಈ ಟೀ ಪಾರ್ಕ್ ಬಸ್​ ನಿಲ್ದಾಣದಿಂದ 8 ಕಿ.ಮೀ ದೂರದಲ್ಲಿದೆ. ಈ ಟೀ ಪಾರ್ಕ್ ದೊಡ್ಡ ಬೆಟ್ಟದ ಬಳಿ ಇದೆ. ಈ ಟೀ ಪಾರ್ಕ್ ಹಾಗೂ ದೊಡ್ಡಬೆಟ್ಟವನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತಿದೆ.

4 / 6
Ooty

ಊಟಿಯಲ್ಲಿ ಈ ಸ್ಥಳಗಳನ್ನು ತಪ್ಪದೇ ನೋಡಿ

5 / 6
Travelling Ooty

ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ ಹೆಸರಾಗಿದೆ.

6 / 6

Published On - 8:30 am, Tue, 24 May 22

Follow us
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ