AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ooty Trip: ಊಟಿಗೆ ಹೋದರೆ ಈ ಸ್ಥಳಗಳನ್ನು ಮಾತ್ರ ಮಿಸ್ ಮಾಡ್ಲೇಬೇಡಿ

Ooty travelling: ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣ

ನಯನಾ ರಾಜೀವ್
| Edited By: |

Updated on:May 24, 2022 | 8:49 AM

Share

ಜಿಂಕೆ ಪಾರ್ಕ್: ಊಟಿಯಲ್ಲಿ ಜಿಂಕೆ ಪಾರ್ಕ್ ಪ್ರವಾಸಿಗರನ್ನು ಬರ ಸೆಳೆಯುವ ಅಂತ್ಯಂತ ಸುಂದರವಾದ ಪಾರ್ಕ್ ಆಗಿದೆ.  ಅದರ ಬಳಿ ಊಟಿ ರೆಸಾರ್ಟ್​ ಹಾಗೂ ರೆಸ್ಟೋರೆಂಟ್​ಗಳು ಕೂಡ ಇವೆ.

Deer Park

1 / 6
 ದೊಡ್ಡ ಬೆಟ್ಟ ತಮಿಳುನಾಡಿನ ಒಂದು ಸುಂದರವಾದ ಪ್ರವಾಸಿ ತಾಣವಾಗಿದ್ದು, ಇದೊಂದು ಬೆಟ್ಟ ಪ್ರದೇಶವಾಗಿದೆ. ಈ ಬೆಟ್ಟದ ತುದಿಯವರೆವಿಗೂ ತಲುಪಲು ಉತ್ತಮವಾದ ರಸ್ತೆ ಮಾರ್ಗವಿದೆ. ಈ ತುದಿಯಿಂದ ತಮಿಳುನಾಡಿನ ಸುಂದರವಾದ ಪ್ರಕೃತಿಯನ್ನು ಅಸ್ವಾಧಿಸಬಹುದಾಗಿದೆ.

Dodda Betta

2 / 6
Ooty Lake

ಊಟಿ ಲೇಕ್: ಬ್ರಿಟಿಷರು 1824ರಲ್ಲಿ ಈ ಸರೋವರವನ್ನು ನಿರ್ಮಿಸಿದರು. ಸುಮಾರು 65 ಎಕರೆ ಪ್ರದೇಶದಲ್ಲಿ ಈ ಸರೋವರ ಇದೆ. ನೀರು ನೀಲಿ ಬಣ್ಣದಲ್ಲಿ ಗೋಚರಿಸುತ್ತದೆ. ಇಲ್ಲಿಗೆ ತೆರಳಿದರೆ ನಿಮ್ಮ ಪಾರ್ಟ್ನರ್ ಜತೆ ಉತ್ತಮ ಸಮಯ ಕಳೆಯಬಹುದು.

3 / 6
Tea Park

ಊಟಿ ಟೀ ಪಾರ್ಕ್: ಈ ಟೀ ಪಾರ್ಕ್ ಬಸ್​ ನಿಲ್ದಾಣದಿಂದ 8 ಕಿ.ಮೀ ದೂರದಲ್ಲಿದೆ. ಈ ಟೀ ಪಾರ್ಕ್ ದೊಡ್ಡ ಬೆಟ್ಟದ ಬಳಿ ಇದೆ. ಈ ಟೀ ಪಾರ್ಕ್ ಹಾಗೂ ದೊಡ್ಡಬೆಟ್ಟವನ್ನು ತೋಟಗಾರಿಕಾ ಇಲಾಖೆ ನೋಡಿಕೊಳ್ಳುತ್ತಿದೆ.

4 / 6
Ooty

ಊಟಿಯಲ್ಲಿ ಈ ಸ್ಥಳಗಳನ್ನು ತಪ್ಪದೇ ನೋಡಿ

5 / 6
Travelling Ooty

ಊಟಿ ಎಂಬುದು ನಯನ ಮನೋಹರವಾದ ನೀಲಗಿರಿ ಬೆಟ್ಟಗಳಲ್ಲಿ ನೆಲೆಗೊಂಡಿರುವ ಒಂದು ಸುಂದರವಾದ ಪಟ್ಟಣವಾಗಿದೆ. ಇದರ ಅಧಿಕೃತವಾದ ಹೆಸರು ಊಟಕಮುಂಡ್ ಎಂದು ಆದರೆ ಪ್ರವಾಸಿಗರ ಬಾಯಲ್ಲಿ ಇದು ಸಂಕ್ಷಿಪ್ತವಾಗಿ ಊಟಿ ಎಂದೆ ಹೆಸರಾಗಿದೆ.

6 / 6

Published On - 8:30 am, Tue, 24 May 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್