AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Guru Purnima 2024: ಆರೋಗ್ಯದ ವಿಷಯದಲ್ಲಿ ಗುರು, ಶಿಷ್ಯನಿಗೆ ನೀಡುವ ಆರೋಗ್ಯಕರ ಸಲಹೆಗಳು

ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 19, 2024 | 3:12 PM

Share
ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

ಗುರು -ಶಿಷ್ಯರದ್ದು ಅವಿನಾಭಾವ ಸಂಬಂಧ ಅದು ವಿದ್ಯೆ ಹೇಳಿಕೊಟ್ಟ ಗುರು ಮಾತ್ರವಲ್ಲ ಬದುಕಿನಲ್ಲಿ ಬರುವ ಹಲವು ಪಾತ್ರಗಳು ನಮ್ಮ ಜೀವನದಲ್ಲಿ ಹೇಗೆ ಬದುಕಬೇಕು ಎಂಬುದನ್ನು ಹೇಳಿಕೊಡುತ್ತಾರೆ ಅದರಲ್ಲಿ ಕೆಲವರು ನಾವು ನಮ್ಮ ಆರೋಗ್ಯವನ್ನು ಯಾವ ರೀತಿಯಲ್ಲಿ ನೋಡಿಕೊಳ್ಳಬೇಕು? ಹೇಗಿರಬೇಕು ಎಂಬುದನ್ನು ತಿಳಿಸಿಕೊಡುತ್ತಾರೆ. ಈ ಗುರು ಪೂರ್ಣಿಮೆಯ ಪ್ರಯುಕ್ತ ಅವರನ್ನು ನೆನೆಯೋಣ.

1 / 5
ಪ್ರತಿಯೊಬ್ಬರ ಜೀವನದಲ್ಲಿಯೂ ತಾಯಿ ಮೊದಲ ಗುರುವಾಗಿರುತ್ತಾಳೆ. ಬದುಕಿಗೆ ಬೇಕಾದಂತಹ ಎಲ್ಲಾ ಪಾಠಗಳನ್ನು ಆಕೆಯೇ ತಿಳಿಸಿಕೊಡುತ್ತಾಳೆ. ಯಾವುದನ್ನು ತಿನ್ನಬೇಕು, ತಿನ್ನಬಾರದು ಎಂಬುವುದರಿಂದ ಹಿಡಿದು ಎಷ್ಟು ತಿನ್ನಬೇಕು ಎಂಬುದರ ವರೆಗೆ ಎಲ್ಲವನ್ನೂ ತಿಳಿಸಿಕೊಡುತ್ತಾಳೆ. ಮಕ್ಕಳ ದೇಹಕ್ಕೆ ಯಾವುದು ಒಳ್ಳೆಯದು ಎಂದು ತಿಳಿದುಕೊಂಡು, ಪ್ರತಿಯೊಂದನ್ನು ಪ್ರೀತಿಯಿಂದ ಮಾಡುತ್ತಾಳೆ. ಮುಂದೆ ಈ ಪಾಠಗಳು ನಮ್ಮ ಆರೋಗ್ಯ ಕಾಪಾಡುತ್ತದೆ.

ಪ್ರತಿಯೊಬ್ಬರ ಜೀವನದಲ್ಲಿಯೂ ತಾಯಿ ಮೊದಲ ಗುರುವಾಗಿರುತ್ತಾಳೆ. ಬದುಕಿಗೆ ಬೇಕಾದಂತಹ ಎಲ್ಲಾ ಪಾಠಗಳನ್ನು ಆಕೆಯೇ ತಿಳಿಸಿಕೊಡುತ್ತಾಳೆ. ಯಾವುದನ್ನು ತಿನ್ನಬೇಕು, ತಿನ್ನಬಾರದು ಎಂಬುವುದರಿಂದ ಹಿಡಿದು ಎಷ್ಟು ತಿನ್ನಬೇಕು ಎಂಬುದರ ವರೆಗೆ ಎಲ್ಲವನ್ನೂ ತಿಳಿಸಿಕೊಡುತ್ತಾಳೆ. ಮಕ್ಕಳ ದೇಹಕ್ಕೆ ಯಾವುದು ಒಳ್ಳೆಯದು ಎಂದು ತಿಳಿದುಕೊಂಡು, ಪ್ರತಿಯೊಂದನ್ನು ಪ್ರೀತಿಯಿಂದ ಮಾಡುತ್ತಾಳೆ. ಮುಂದೆ ಈ ಪಾಠಗಳು ನಮ್ಮ ಆರೋಗ್ಯ ಕಾಪಾಡುತ್ತದೆ.

2 / 5
ದೊಡ್ಡವರಾದ ಮೇಲೆ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಥವಾ ವ್ಯಾಯಾಮ ಮಾಡಲು ಆರಂಭ ಮಾಡುತ್ತೇವೆ. ಆ ಸಮಯದಲ್ಲಿ ನಮಗೆ ಅದನ್ನು ಹೇಳಿಕೊಡುವವರು ಅದನ್ನು ಹೇಗೆ ಮಾಡಬೇಕು? ಯಾವ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿಕೊಡುತ್ತಾರೆ. ಅದನ್ನು ಸರಿಯಾಗಿ ತಿಳಿಸದಿದ್ದರೆ ನಾವು ಇನ್ನೊಬ್ಬರಿಗೆ ಸರಿಯಾಗಿ ಹೇಳಿ ಕೊಡುವುದಕ್ಕೆ ಸಾಧ್ಯವಿಲ್ಲ. ಜೊತೆಗೆ ನಾವು ಸರಿಯಾದ ರೀತಿಯಲ್ಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರ ಕೊಡುಗೆ ಅಪಾರ.

ದೊಡ್ಡವರಾದ ಮೇಲೆ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಥವಾ ವ್ಯಾಯಾಮ ಮಾಡಲು ಆರಂಭ ಮಾಡುತ್ತೇವೆ. ಆ ಸಮಯದಲ್ಲಿ ನಮಗೆ ಅದನ್ನು ಹೇಳಿಕೊಡುವವರು ಅದನ್ನು ಹೇಗೆ ಮಾಡಬೇಕು? ಯಾವ ರೀತಿಯ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಹೇಳಿಕೊಡುತ್ತಾರೆ. ಅದನ್ನು ಸರಿಯಾಗಿ ತಿಳಿಸದಿದ್ದರೆ ನಾವು ಇನ್ನೊಬ್ಬರಿಗೆ ಸರಿಯಾಗಿ ಹೇಳಿ ಕೊಡುವುದಕ್ಕೆ ಸಾಧ್ಯವಿಲ್ಲ. ಜೊತೆಗೆ ನಾವು ಸರಿಯಾದ ರೀತಿಯಲ್ಲಿ ಮಾಡಲು ಸಾಧ್ಯವಿಲ್ಲ. ಹಾಗಾಗಿ ಅವರ ಕೊಡುಗೆ ಅಪಾರ.

3 / 5
ಇತ್ತೀಚಿನ ವರ್ಷಗಳಲ್ಲಿ ಜಿಮ್ ಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ, ಯಾವ ವಯಸ್ಸಿನವರು ಹೇಗೆ ವ್ಯಾಯಾಮ ಮಾಡಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಅವರು ತಿಳಿಸುತ್ತಾರೆ ಇದರಿಂದ ನಾವು ಸರಿಯಾದ ರೀತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ.

ಇತ್ತೀಚಿನ ವರ್ಷಗಳಲ್ಲಿ ಜಿಮ್ ಗಳಿಗೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ, ಯಾವ ವಯಸ್ಸಿನವರು ಹೇಗೆ ವ್ಯಾಯಾಮ ಮಾಡಬೇಕು? ಯಾವ ರೀತಿಯ ಆಹಾರ ಸೇವನೆ ಮಾಡಬೇಕು ಎಂಬುದನ್ನು ಅವರು ತಿಳಿಸುತ್ತಾರೆ ಇದರಿಂದ ನಾವು ಸರಿಯಾದ ರೀತಿಯಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ.

4 / 5
ಪ್ರತಿಯೊಬ್ಬ ರೋಗಿಗೂ ವೈದ್ಯ ಆರೋಗ್ಯ ಸಲಹೆಗಾರ, ಚಿಕಿತ್ಸೆ ನೀಡಿದ್ದಕ್ಕೆ ಹಣ ತೆಗೆದುಕೊಳ್ಳುತ್ತಾರೆ ಆದರೆ ಅವರು ನೀಡುವ ಸಲಹೆ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಯಾವ ಆಹಾರ ಸೇವನೆ ಮಾಡಬೇಕು, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಸಲಹೆ ನೀಡದಿದ್ದರೆ ಬಹುಶಃ ನಮ್ಮ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಲಿಕ್ಕಿಲ್ಲ.

ಪ್ರತಿಯೊಬ್ಬ ರೋಗಿಗೂ ವೈದ್ಯ ಆರೋಗ್ಯ ಸಲಹೆಗಾರ, ಚಿಕಿತ್ಸೆ ನೀಡಿದ್ದಕ್ಕೆ ಹಣ ತೆಗೆದುಕೊಳ್ಳುತ್ತಾರೆ ಆದರೆ ಅವರು ನೀಡುವ ಸಲಹೆ ಆರೋಗ್ಯ ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಯಾವ ಆಹಾರ ಸೇವನೆ ಮಾಡಬೇಕು, ಯಾವ ರೀತಿ ಆರೋಗ್ಯ ಕಾಪಾಡಿಕೊಳ್ಳಬೇಕು ಎಂಬ ಸಲಹೆ ನೀಡದಿದ್ದರೆ ಬಹುಶಃ ನಮ್ಮ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಲಿಕ್ಕಿಲ್ಲ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ