AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು

ಭಾರತದ ಕೆಲವು ಸಿನಿಮಾಗಳು ಆಸ್ಕರ್​ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.

ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Mar 13, 2023 | 6:14 AM

Share
ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

1 / 5
ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2 / 5
2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

3 / 5
ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

4 / 5
ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

5 / 5

Published On - 6:12 am, Mon, 13 March 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ