India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು
ಭಾರತದ ಕೆಲವು ಸಿನಿಮಾಗಳು ಆಸ್ಕರ್ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.
Updated on:Mar 13, 2023 | 6:14 AM

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್ಗೆ ಆಸ್ಕರ್ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್ ನೀಡಲಾಯ್ತು.
Published On - 6:12 am, Mon, 13 March 23
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಏ. 23ರ ದಿನಭವಿಷ್ಯ

Horoscope: ಈ ರಾಶಿಯವರು ಸಮ್ಮತವಿಲ್ಲದದ್ದರೂ ಕೆಲವು ಕಾರ್ಯವನ್ನು ಮಾಡುವರು

ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
