AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು

ಭಾರತದ ಕೆಲವು ಸಿನಿಮಾಗಳು ಆಸ್ಕರ್​ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.

ಮಂಜುನಾಥ ಸಿ.
| Edited By: |

Updated on:Mar 13, 2023 | 6:14 AM

Share
ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

1 / 5
ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2 / 5
2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

3 / 5
ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

4 / 5
ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

5 / 5

Published On - 6:12 am, Mon, 13 March 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ