AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು

ಭಾರತದ ಕೆಲವು ಸಿನಿಮಾಗಳು ಆಸ್ಕರ್​ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.

ಮಂಜುನಾಥ ಸಿ.
| Edited By: |

Updated on:Mar 13, 2023 | 6:14 AM

Share
ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

1 / 5
ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2 / 5
2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

3 / 5
ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

4 / 5
ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

5 / 5

Published On - 6:12 am, Mon, 13 March 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು