AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು

ಭಾರತದ ಕೆಲವು ಸಿನಿಮಾಗಳು ಆಸ್ಕರ್​ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.

ಮಂಜುನಾಥ ಸಿ.
| Edited By: |

Updated on:Mar 13, 2023 | 6:14 AM

Share
ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

1 / 5
ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2 / 5
2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

3 / 5
ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

4 / 5
ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

5 / 5

Published On - 6:12 am, Mon, 13 March 23

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!