AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India In Oscars: ಈವರೆಗೆ ಆಸ್ಕರ್ ಪಡೆದ ಭಾರತೀಯರಿವರು

ಭಾರತದ ಕೆಲವು ಸಿನಿಮಾಗಳು ಆಸ್ಕರ್​ಗೆ (Oscar) ನಾಮಿನೇಟ್ ಆಗಿವೆಯಾದರೂ ಈ ವರೆಗೆ ಆಸ್ಕರ್ ಗೆದ್ದ ಭಾರತೀಯರು ಕಡಿಮೆ. ಈ ವರೆಗೆ ಆಸ್ಕರ್ ಗೌರವಕ್ಕೆ ಭಾಜನರಾದ ಭಾರತೀಯರ ಬಗ್ಗೆ ಮಾಹಿತಿ ಇಲ್ಲಿದೆ.

ಮಂಜುನಾಥ ಸಿ.
| Edited By: |

Updated on:Mar 13, 2023 | 6:14 AM

Share
ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

ಆಸ್ಕರ್ ಪಡೆದ ಮೊದಲ ಭಾರತೀಯರು ಹಾಗೂ ಭಾರತದ ಏಕೈಕ ಮಹಿಳೆ ಭಾನು ಅಥಾಯ. ಡೇವಿಡ್ ಅಟೆನ್​ಬರೋ ನಿರ್ದೇಶನದ ಗಾಂಧಿ ಸಿನಿಮಾದ ವಸ್ತ್ರ ವಿನ್ಯಾಸಕ್ಕೆ ಅವರಿಗೆ 1983 ರಲ್ಲಿ ಆಸ್ಕರ್ ನೀಡಲಾಯಿತು.

1 / 5
ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

ಭಾರತದ ಹೊಸ ಅಲೆ ಸಿನಿಮಾಗಳ ಜನಕ, ಭಾರತದ ಕಂಡ ಅತ್ಯದ್ಭುತ ಸಿನಿಮಾ ನಿರ್ದೇಶಕ ಸತ್ಯಜಿತ್ ರೇ ಅವರಿಗೆ ಜೀವಮಾನ ಸಾಧನೆಗೆ 1992 ರಲ್ಲಿ ಆಸ್ಕರ್ ನೀಡಲಾಯಿತು.

2 / 5
2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

2009 ರಲ್ಲಿ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಸಂಗೀತಕ್ಕಾಗಿ ಬೆಸ್ಟ್ ಒರಿಜಿನಲ್ ಸ್ಕೋರ್ ವಿಭಾಗದಲ್ಲಿ ಎ.ಆರ್.ರೆಹಮಾನ್​ಗೆ ಆಸ್ಕರ್ ನೀಡಲಾಯ್ತು.

3 / 5
ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

ಸ್ಮಂ ಡಾಗ್ ಮಿಲೇನಿಯರ್ ಸಿನಿಮಾಕ್ಕಾಗಿ ಅತ್ಯುತ್ತಮ ಹಾಡು ವಿಭಾಗದಲ್ಲಿ ಎ.ಆರ್.ರೆಹಮಾನ್ ಹಾಗೂ ಗುಲ್ಜಾರ್ ಇಬ್ಬರಿಗೂ ಪ್ರಶಸ್ತಿ ನೀಡಲಾಯ್ತು.

4 / 5
ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

ಅದೇ ವರ್ಷ ಸ್ಲಂ ಡಾಗ್ ಮಿಲೇನಿಯರ್ ಸಿನಿಮಾದ ಅದ್ಭುತ ಸೌಂಡ್ ಮಿಕ್ಸಿಂಗ್​ಗಾಗಿ ಕೇರಳದ ರಸೂಲ್ ಪೂಕಟ್ಟಿಗೆ ಆಸ್ಕರ್​ ನೀಡಲಾಯ್ತು.

5 / 5

Published On - 6:12 am, Mon, 13 March 23

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ