AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು

Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.

TV9 Web
| Edited By: |

Updated on: Feb 14, 2022 | 7:30 AM

Share
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

1 / 6
ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

2 / 6
ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

3 / 6
ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

4 / 6
ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

5 / 6
ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ