AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು

Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.

TV9 Web
| Edited By: |

Updated on: Feb 14, 2022 | 7:30 AM

Share
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

1 / 6
ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

2 / 6
ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

3 / 6
ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

4 / 6
ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

5 / 6
ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

6 / 6
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್