AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು

Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.

TV9 Web
| Edited By: |

Updated on: Feb 14, 2022 | 7:30 AM

Share
ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

1 / 6
ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

2 / 6
ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

3 / 6
ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

4 / 6
ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

5 / 6
ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

6 / 6
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್