Sign In

By signing in or creating an account, you agree with Associated Broadcasting Company's Terms & Conditions and Privacy Policy.

Valentine’s Day: ವೈವಾಹಿಕ ಜೀವನಕ್ಕೆ ಕಾಲಿಟ್ಟ ನಂತರ ಮೊದಲ ಬಾರಿಗೆ ಪ್ರೇಮಿಗಳ ದಿನ ಆಚರಿಸುತ್ತಿದ್ದಾರೆ ಈ ಬಾಲಿವುಡ್ ತಾರೆಯರು

Bollywood Star Couple: ಕಳೆದ ಒಂದು ವರ್ಷದ ಅವಧಿಯಲ್ಲಿ ಹಲವು ಬಾಲಿವುಡ್ ತಾರೆಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ. ಅಂತಹ ಜೋಡಿಗಳು ಯಾರೆಲ್ಲಾ? ಇಲ್ಲಿದೆ ಫೋಟೋಗಳು.

TV9 Web
| Updated By: shivaprasad.hs

Updated on: Feb 14, 2022 | 7:30 AM

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

ವಿಕ್ಕಿ ಕೌಶಲ್- ಕತ್ರಿನಾ ಕೈಫ್, ಪ್ರಸ್ತುತ ಈರ್ವರೂ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಹೇಗೆ ಪ್ರೇಮಿಗಳ ದಿನವನ್ನು ಆಚರಿಸಲಿದ್ದಾರೆ ಎನ್ನುವುದು ಅಭಿಮಾನಿಗಳಿಗೆ ಕುತೂಹಲ.

1 / 6
ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

ಮೌನಿ ರಾಯ್- ಸೂರಜ್ ನಂಬಿಯಾರ್, ಇತ್ತೀಚೆಗಷ್ಟೇ ವಿವಾಹವಾಗಿದ್ದ ಕೆಜಿಎಫ್ ಬೆಡಗಿ ಮೌನಿ ರಾಯ್, ಸದ್ಯ ಪತಿಯೊಂದಿಗೆ ಸುತ್ತಾಡುತ್ತಿದ್ದಾರೆ.

2 / 6
ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಬರೋಬ್ಬರಿ 11 ವರ್ಷಗಳ ಕಾಲ ಪ್ರೇಮಿಗಳಾಗಿ ಸುತ್ತಾಡಿದ್ದ ರಾಜ್​ಕುಮಾರ್ ರಾವ್- ಪತ್ರಲೇಖಾ ಈ ಬಾರಿ ಮೊದಲ ಬಾರಿಗೆ ದಂಪತಿಗಳಾಗಿ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

3 / 6
ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

ಯಾಮಿ ಗೌತಮ್- ಆದಿತ್ಯ ಧರ್ ಕೂಡ ಇದೇ ಮೊದಲ ಬಾರಿಗೆ ವಿವಾಹವಾದ ನಂತರ ಪ್ರೇಮಿಗಳ ದಿನವನ್ನು ಆಚರಿಸುತ್ತಿದ್ದಾರೆ.

4 / 6
ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

ಅಂಕಿತಾ ಲೋಖಂಡೆ- ವಿಕ್ಕಿ ಜೈನ್​ಗೆ ಕೂಡ ಇದು ವಿವಾಹದ ನಂತರ ಮೊದಲ ಪ್ರೇಮಿಗಳ ದಿನ.

5 / 6
ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

ಕರಿಷ್ಮಾ ತನ್ನಾ- ವರುಣ್ ಬಂಗೇರ ತೀರಾ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಇವರಿಗೂ ಕೂಡ ಇದು ಮೊದಲ ಪ್ರೇಮಿಗಳ ದಿನ.

6 / 6
Follow us
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್