AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಈ ಪಾನೀಯ ಕುಡಿಯಿರಿ

Women Health: ಮುಟ್ಟಿನ ಸಮಯದಲ್ಲಿ ಹೆಚ್ಚಿನ ಮಹಿಳೆಯರು ಕಿರಿಕಿರಿ, ದೇಹದ ನೋವು ಮತ್ತು ಹೊಟ್ಟೆ ನೋವಿನಂತಹ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೋವಿನಿಂದ ಪರಿಹಾರವನ್ನು ಪಡೆಯಲು ನೀವು ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಸೇವಿಸಬಹುದು.

TV9 Web
| Updated By: preethi shettigar

Updated on: Jan 06, 2022 | 7:10 AM

ಶುಂಠಿಯನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ದೂರ ಮಾಡುವ ಶಕ್ತಿ ಹೊಂದಿದೆ. ಇದು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಶುಂಠಿ ನೀರನ್ನು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.

ಶುಂಠಿಯನ್ನು ಸೂಪರ್‌ಫುಡ್ ಎಂದು ಕರೆಯಲಾಗುತ್ತದೆ. ಇದು ಉರಿಯೂತದ ಗುಣಲಕ್ಷಣಗಳನ್ನು ದೂರ ಮಾಡುವ ಶಕ್ತಿ ಹೊಂದಿದೆ. ಇದು ಹೊಟ್ಟೆ ನೋವಿನಿಂದ ಪರಿಹಾರ ನೀಡುತ್ತದೆ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನಿಂದ ಪರಿಹಾರ ಪಡೆಯಲು ಶುಂಠಿ ನೀರನ್ನು ಕುಡಿಯುವುದು ಉತ್ತಮ ಆಯ್ಕೆಯಾಗಿದೆ.

1 / 5
ಸ್ಮೂಥಿಗಳು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಎಲೆ, ಹಸಿರು ತರಕಾರಿಗಳಿಂದ ತಯಾರಿಸಲಾಗುತ್ತದೆ. ಕಿವಿ ಹಣ್ಣು ಮತ್ತು ಶುಂಠಿಯಿಂದ ಮಾಡಿದ ಹಸಿರು ಸ್ಮೂಥಿ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಪಾಲಕ್ ಸ್ಮೂಥಿಯು ಮೆಗ್ನೀಸಿಯಮ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.

ಸ್ಮೂಥಿಗಳು ಮುಟ್ಟಿನ ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದನ್ನು ಎಲೆ, ಹಸಿರು ತರಕಾರಿಗಳಿಂದ ತಯಾರಿಸಲಾಗುತ್ತದೆ. ಕಿವಿ ಹಣ್ಣು ಮತ್ತು ಶುಂಠಿಯಿಂದ ಮಾಡಿದ ಹಸಿರು ಸ್ಮೂಥಿ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ. ಪಾಲಕ್ ಸ್ಮೂಥಿಯು ಮೆಗ್ನೀಸಿಯಮ್ ಮತ್ತು ಕಬ್ಬಿಣದಲ್ಲಿ ಸಮೃದ್ಧವಾಗಿದೆ.

2 / 5
ಬೆಲ್ಲವು ಅನೆಥೋಲ್ ಎಂಬ ಅಂಶವನ್ನು ಹೊಂದಿರುತ್ತದೆ. ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾವನ್ನು ಸಹ ಕುಡಿಯಬಹುದು. ನೋವು ನಿವಾರಣೆ ಮತ್ತು ಚಯಾಪಚಯ ಕ್ರಿಯೆಗೆ ಇದು ಪ್ರಯೋಜನಕಾರಿಯಾಗಿದೆ.

ಬೆಲ್ಲವು ಅನೆಥೋಲ್ ಎಂಬ ಅಂಶವನ್ನು ಹೊಂದಿರುತ್ತದೆ. ಮುಟ್ಟಿನ ಸಂದರ್ಭದಲ್ಲಿ ಉಂಟಾಗುವ ಹೊಟ್ಟೆ ನೋವನ್ನು ಕಡಿಮೆ ಮಾಡಲು ನೀವು ಬೆಲ್ಲದ ಚಹಾವನ್ನು ಸಹ ಕುಡಿಯಬಹುದು. ನೋವು ನಿವಾರಣೆ ಮತ್ತು ಚಯಾಪಚಯ ಕ್ರಿಯೆಗೆ ಇದು ಪ್ರಯೋಜನಕಾರಿಯಾಗಿದೆ.

3 / 5
ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳುವುದು ಆರೋಗ್ಯದ ಅತ್ಯಗತ್ಯ ಭಾಗವಾಗಿದೆ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಇದು ಹೆಚ್ಚು ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ನೀರು ಕುಡಿಯುವುದು, ಹೊಟ್ಟೆ ನೋವು, ಸೆಳೆತ ಮತ್ತು ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಸಾಕಷ್ಟು ನೀರು ಕುಡಿಯಿರಿ.

ನಿಮ್ಮನ್ನು ಹೈಡ್ರೀಕರಿಸಿಟ್ಟುಕೊಳ್ಳುವುದು ಆರೋಗ್ಯದ ಅತ್ಯಗತ್ಯ ಭಾಗವಾಗಿದೆ. ಅದರಲ್ಲೂ ಮುಟ್ಟಿನ ಸಂದರ್ಭದಲ್ಲಿ ಇದು ಹೆಚ್ಚು ಮುಖ್ಯವಾಗಿದೆ. ಮುಟ್ಟಿನ ಸಮಯದಲ್ಲಿ ನೀರು ಕುಡಿಯುವುದು, ಹೊಟ್ಟೆ ನೋವು, ಸೆಳೆತ ಮತ್ತು ಹೊಟ್ಟೆ ಉಬ್ಬುವಿಕೆಯನ್ನು ಕಡಿಮೆ ಮಾಡಲು ತುಂಬಾ ಪ್ರಯೋಜನಕಾರಿ. ಆದ್ದರಿಂದ, ಮುಟ್ಟಿನ ಸಮಯದಲ್ಲಿ ಸಾಕಷ್ಟು ನೀರು ಕುಡಿಯಿರಿ.

4 / 5
ಕ್ಯಾಮೊಮೈಲ್ ಚಹಾವು ಮುಟ್ಟಿನ ನೋವನ್ನು ನಿವಾರಿಸುತ್ತದೆ. ಕ್ಯಾಮೊಮೈಲ್ ಚಹಾವು ಹಿಪ್ಪುರೇಟ್ ಮತ್ತು ಗ್ಲೈಸಿನ್ ಅಂಶಗಳನ್ನು ಒಳಗೊಂಡಿದೆ. ಇವು ಸ್ನಾಯು ಸೆಳೆತವನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ.

ಕ್ಯಾಮೊಮೈಲ್ ಚಹಾವು ಮುಟ್ಟಿನ ನೋವನ್ನು ನಿವಾರಿಸುತ್ತದೆ. ಕ್ಯಾಮೊಮೈಲ್ ಚಹಾವು ಹಿಪ್ಪುರೇಟ್ ಮತ್ತು ಗ್ಲೈಸಿನ್ ಅಂಶಗಳನ್ನು ಒಳಗೊಂಡಿದೆ. ಇವು ಸ್ನಾಯು ಸೆಳೆತವನ್ನು ನಿವಾರಿಸಲು ಕೂಡ ಸಹಾಯ ಮಾಡುತ್ತದೆ.

5 / 5
Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ